ಬ್ರೇಕಿಂಗ್ ನ್ಯೂಸ್
06-05-21 04:33 pm Udupi Correspondent ಕರಾವಳಿ
ಉಡುಪಿ , ಮೇ 6: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಖ್ಯಾತ ವೈಚಾರಿಕ ಸಾಹಿತಿ ಉಡುಪಿಯ ಡಾ. ಜಿ.ಭಾಸ್ಕರ್ ಮಯ್ಯ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಕಳೆದ 4 ದಿನಗಳಿಂದ ಅವರು ಬ್ರಹ್ಮಾವರದ ಪ್ರಣವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಡಾ.ಜಿ.ಭಾಸ್ಕರ್ ಮಯ್ಯ ಅವರು ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸಿದ್ದರು. ವೈಚಾರಿಕ ಹಾಗೂ ಪ್ರಗತಿಪರ ಸಾಹಿತ್ಯದಲ್ಲಿ 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದ ಭಾಸ್ಕರ್ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.
ಹಿಂದಿಯ ಸಾಕಷ್ಟು ಪ್ರಸಿದ್ಧ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಭಾಸ್ಕರ್ ಮಯ್ಯ ಅವರು ಅಪಾರ ಬಂಧು ಮಿತ್ರ ರನ್ನು ಅಗಲಿದ್ದಾರೆ.
Dr G Bhaskar Mayya, renowned ideological litterateur and Kendra Sahitya Academy awardee, died of Covid early in the morning on Thursday May 6. He was 70.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm