ಬ್ರೇಕಿಂಗ್ ನ್ಯೂಸ್
06-05-21 04:33 pm Udupi Correspondent ಕರಾವಳಿ
ಉಡುಪಿ , ಮೇ 6: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಖ್ಯಾತ ವೈಚಾರಿಕ ಸಾಹಿತಿ ಉಡುಪಿಯ ಡಾ. ಜಿ.ಭಾಸ್ಕರ್ ಮಯ್ಯ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಕಳೆದ 4 ದಿನಗಳಿಂದ ಅವರು ಬ್ರಹ್ಮಾವರದ ಪ್ರಣವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಡಾ.ಜಿ.ಭಾಸ್ಕರ್ ಮಯ್ಯ ಅವರು ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸಿದ್ದರು. ವೈಚಾರಿಕ ಹಾಗೂ ಪ್ರಗತಿಪರ ಸಾಹಿತ್ಯದಲ್ಲಿ 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದ ಭಾಸ್ಕರ್ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.
ಹಿಂದಿಯ ಸಾಕಷ್ಟು ಪ್ರಸಿದ್ಧ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಭಾಸ್ಕರ್ ಮಯ್ಯ ಅವರು ಅಪಾರ ಬಂಧು ಮಿತ್ರ ರನ್ನು ಅಗಲಿದ್ದಾರೆ.
Dr G Bhaskar Mayya, renowned ideological litterateur and Kendra Sahitya Academy awardee, died of Covid early in the morning on Thursday May 6. He was 70.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm