ಬ್ರೇಕಿಂಗ್ ನ್ಯೂಸ್
06-05-21 05:23 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಬಹ್ರೇನ್ನಿಂದ ಮಂಗಳೂರಿಗೆ ತರಿಸಿದ 40 ಮೆಟ್ರಿಕ್ ಟನ್ ಆಕ್ಸಿಜನ್ ಸಂಪೂರ್ಣ ಕ್ರೆಡಿಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂಬ ಸ್ಥಳೀಯ ಬಿಜೆಪಿ ನಾಯಕರ ವಾದಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಕುಹಕವಾಡಿರುವ ಯು.ಟಿ ಖಾದರ್, ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹ್ರೇನ್ನಿಂದ ಕಳಿಸಿಕೊಟ್ಟ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರಕ್ಕೆ ಚಪ್ಪಾಳೆ ಹೊಡೆಯಬೇಕೋ, ದೀಪ ಹಚ್ಚಬೇಕೋ ತಿಳಿಯುತ್ತಿಲ್ಲ. ಧಿಕ್ಕಾರವಿದೆ ನಿಮ್ಮ ಆಡಳಿತ ವೈಫಲ್ಯಕ್ಕೆ ಅಂತಾ ಆಕ್ಸಿಜನ್ ಟ್ಯಾಂಕ್ ಎದುರು ನಿಂತ ಬಿಜೆಪಿ ನಾಯಕರ ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.
ನಿನ್ನೆ ಬಹ್ರೇನ್ ಮತ್ತು ಭಾರತ ಸರ್ಕಾರದ ನಡುವಿನ ಸಹಕಾರ ಒಪ್ಪಂದದಂತೆ 30 ಮೆಟ್ರಿಕ್ ಟನ್ನ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ಗಳು ನವಮಂಗಳೂರು ಬಂದರಿಗೆ ಬಂದಿತ್ತು. ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಆಕ್ಸಿಜನ್ ಟ್ಯಾಂಕರ್ ಗಳನ್ನು ಬಹ್ರೇನ್ನಿಂದ ಹೊತ್ತು ತಂದಿದ್ದು, ಕ್ರೇನ್ ಮೂಲಕ ಟ್ಯಾಂಕರ್ ಗಳನ್ನು ಬಂದರಿನಲ್ಲಿ ಕೆಳಗಿಳಿಸಲಾಗಿತ್ತು.
ನೌಕೆಯಲ್ಲಿ ಕೊವೀಡ್ ಚಿಕಿತ್ಸೆಗೆ ಬಳಸುವ ಇತರ ವೈದ್ಯಕೀಯ ಉಪಕರಣಗಳನ್ನೂ ಕಳಿಸಿಕೊಡಲಾಗಿದ್ದು, ಯುದ್ಧ ನೌಕೆಯನ್ನು ಸ್ವಾಗತ ಮಾಡಲು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಿದ್ದರು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ.
— UT Khadér (@utkhader) May 6, 2021
ಧಿಕ್ಕಾರವಿದೆ ನಿಮ್ಮ ಅಸಮರ್ಥತೆಗೆ.@BJP4Karnataka @nalinkateel @KotasBJP @vedavyasbjp pic.twitter.com/A2cwEbyWxI
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm