ಬ್ರೇಕಿಂಗ್ ನ್ಯೂಸ್
07-05-21 12:14 pm Mangalore Correspondent ಕರಾವಳಿ
ಮಂಗಳೂರು, ಮೇ 7: ದ.ಕ. ಜಿಲ್ಲೆಯಲ್ಲಿ ಕೊರೊನಾ ರೋಗ ನಿರೋಧಕ ಲಸಿಕೆಯ ಸಂಗ್ರಹ ಮುಗಿದಿದ್ದು ಇನ್ನೆರಡು ದಿನಗಳ ಕಾಲ ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ನಡೆಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

ಜಿಲ್ಲೆಗೆ ಪೂರೈಕೆಯಾದ ಕೋವಿಡ್ ಲಸಿಕೆ ಈಗಾಗ್ಲೇ ಮುಗಿದಿದ್ದು ಇದರಿಂದಾಗಿ ಮುಂದಿನ ಎರಡು ದಿನಗಳಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆ ಸೇರಿದಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಲಸಿಕಾ ಶಿಬಿರವು ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಲಸಿಕೆ ಲಭ್ಯವಾದ ನಂತರ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಿಕೆಯನ್ನು ಎಂದಿನಂತೆ ಮುಂದುವರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am