ಬ್ರೇಕಿಂಗ್ ನ್ಯೂಸ್
07-05-21 04:29 pm Mangalore Correspondent ಕರಾವಳಿ
ಮಂಗಳೂರು, ಮೇ 7: ಸ್ಕೂಟರ್ ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ನಗರದ ಖಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ನಗರದ ಪದವಿನಂಗಡಿಯಲ್ಲಿ ಘಟನೆ ನಡೆದಿತ್ತು. ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಶರ್ಬತ್ ಕಟ್ಟೆ ನಿವಾಸಿ ಪ್ರಶಾಂತ್, ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಯತ್ನಿಸಿದ್ದು ಬೈಕನ್ನು ಬದಿಗೆ ಸರಿಸಿದ್ದಾನೆ. ಬೈಕನ್ನು ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಬದಿಗೆ ಸರಿದ ಕೆಟಿಎಂ ಬೈಕ್ ರಸ್ತೆ ಬದಿಯ ಅಂಗಡಿ ಮುಂದಿರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.
ಬೈಕ್ ಮಗುಚಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ಎರಡು ಪಲ್ಟಿ ಹೊಡೆದು ರಸ್ತೆಗೆ ಬಿದ್ದಿದ್ದು ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದ. 30 ವರ್ಷದ ಪ್ರಶಾಂತ್ ಅವಿವಾಹಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Read: ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ - ಸವಾರ ಗಂಭೀರ ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ !
30 year old Prashanath from KPT Mangalore died after a horrific accident in Padavinangady, Mangalore after he lost control in order to escape ramming into a two-wheeler who came suddenly at the centre of the road. The video footage of this has gone viral on social media.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am