ಬ್ರೇಕಿಂಗ್ ನ್ಯೂಸ್
07-05-21 04:29 pm Mangalore Correspondent ಕರಾವಳಿ
ಮಂಗಳೂರು, ಮೇ 7: ಸ್ಕೂಟರ್ ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ನಗರದ ಖಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ನಗರದ ಪದವಿನಂಗಡಿಯಲ್ಲಿ ಘಟನೆ ನಡೆದಿತ್ತು. ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಶರ್ಬತ್ ಕಟ್ಟೆ ನಿವಾಸಿ ಪ್ರಶಾಂತ್, ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಯತ್ನಿಸಿದ್ದು ಬೈಕನ್ನು ಬದಿಗೆ ಸರಿಸಿದ್ದಾನೆ. ಬೈಕನ್ನು ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಬದಿಗೆ ಸರಿದ ಕೆಟಿಎಂ ಬೈಕ್ ರಸ್ತೆ ಬದಿಯ ಅಂಗಡಿ ಮುಂದಿರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.
ಬೈಕ್ ಮಗುಚಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ಎರಡು ಪಲ್ಟಿ ಹೊಡೆದು ರಸ್ತೆಗೆ ಬಿದ್ದಿದ್ದು ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದ. 30 ವರ್ಷದ ಪ್ರಶಾಂತ್ ಅವಿವಾಹಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Read: ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ - ಸವಾರ ಗಂಭೀರ ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ !
30 year old Prashanath from KPT Mangalore died after a horrific accident in Padavinangady, Mangalore after he lost control in order to escape ramming into a two-wheeler who came suddenly at the centre of the road. The video footage of this has gone viral on social media.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
08-06-25 02:58 pm
Mangalore Correspondent
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm