ಬ್ರೇಕಿಂಗ್ ನ್ಯೂಸ್
08-05-21 03:56 pm Mangalore Correspondent ಕರಾವಳಿ
ಪುತ್ತೂರು, ಮೇ 8: ಸಹಕಾರಿ ರಂಗದಲ್ಲಿ ಅಗ್ರಗಣ್ಯ ಎನಿಸಿಕೊಂಡಿರುವ ಕ್ಯಾಂಪ್ಕೋ ಸಂಸ್ಥೆಯಿಂದ ಕೊರೊನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ಮೌಲ್ಯದ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.

ಇದರ ಅಂಗವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕ್ಯಾಂಪ್ಕೋ ಮುಂದಾಗಿದ್ದು, ಇನ್ನು 15-20 ದಿನಗಳಲ್ಲಿ ಪ್ಲಾಂಟ್ ರೆಡಿಯಾಗಲಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.

ಇದಲ್ಲದೆ, 40 ಲಕ್ಷ ರೂ. ವೆಚ್ಚದಲ್ಲಿ ಜಂಬೋ ಆಕ್ಸಿಜನ್ ಸಿಲಿಂಡರ್ ಗಳನ್ನು ಖರೀದಿಸಿ, ಅಗತ್ಯವುಳ್ಳ ಆಸ್ಪತ್ರೆಗಳಿಗೆ ವಿತರಿಸಲು ಚಿಂತನೆ ನಡೆಸಲಾಗಿದೆ. ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಉತ್ತರ ಕರ್ನಾಟಕ ಹೀಗೆ ಎಲ್ಲಿಗೆ ಅಗತ್ಯವಿದೆಯೋ ಅಲ್ಲಿಗೆ ಈ ಸಿಲಿಂಡರ್ ಗಳನ್ನು ಒದಗಿಸಲಾಗುವುದು. ಒಂದು ಜಂಬೋ ಸಿಲಿಂಡರಿಗೆ 10ರಿಂದ 13 ಸಾವಿರ ದರವಿದ್ದು, ಅದನ್ನು ನೇರವಾಗಿ ಕಂಪನಿಗಳಿಂದ ಖರೀದಿಸಿ ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದವರು ಹೇಳಿದ್ದಾರೆ.

ಕೋವಿಡ್ ಸೋಂಕಿತರಿಗೆ ನೆರವಾಗುವ ದೃಷ್ಟಿಯಿಂದ ಒಟ್ಟು ಒಂದು ಕೋಟಿ ರೂ. ವ್ಯಯಿಸಲಾಗುವುದು ಎಂದಿದ್ದಾರೆ. ಈಗಾಗ್ಲೇ ಜಿಲ್ಲಾಡಳಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಮುಂದಾಗಿದೆ. ಇದೀಗ ಬಿಜೆಪಿ ನಾಯಕರ ಮನಿಯನ್ನು ಪರಿಗಣಿಸಿ ಕ್ಯಾಂಪ್ಕೋ ವತಿಯಿಂದ ಪುತ್ತೂರಿನಲ್ಲಿ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗುತ್ತಿದೆ.
Campco extends a helping hand to fight Covid by planning to set up an Oxygen plant worth 60 lakhs at Puttur Govt Hospital. Also the company has planned to distribute free Jumbo oxygen cylinders to many districts of Karnataka worth 40 lakhs.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am