ಬ್ರೇಕಿಂಗ್ ನ್ಯೂಸ್
08-05-21 05:12 pm Mangalore Correspondent ಕರಾವಳಿ
ಮಂಗಳೂರು, ಮೇ 8: ಕೋವಿಡ್ ಕರ್ತವ್ಯದಲ್ಲಿ ಬಿಝಿಯಾಗಿರುವ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ನಾಳೆ, ಭಾನುವಾರ (ಮೇ 9) ಬೆಳಗ್ಗೆ ನೇರವಾಗಿ ಫೇಸ್ಬುಕ್ ಲೈವ್ ಬರಲಿದ್ದಾರೆ.
ಕಮಿಷನರ್ ಎನ್. ಶಶಿಕುಮಾರ್ ಬೆಳಗ್ಗೆ 11ರಿಂದ 12 ಗಂಟೆ ವರೆಗೆ ಫೇಸ್ಬುಕ್ ಮತ್ತು ಟ್ವಿಟರ್ ಲೈವ್ ನಡೆಸಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮೊದಲು ಹತ್ತು ನಿಮಿಷ ಕೋವಿಡ್ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡಲಾಗುವುದು. ಏನೆಲ್ಲ ಮಾರ್ಗಸೂಚಿ ಇದೆ, ಸಾರ್ವಜನಿಕರು ಯಾವೆಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಆಬಳಿಕ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ. ಜನರು ತಮ್ಮ ಸಂದೇಹ, ಪ್ರಶ್ನೆಗಳನ್ನು ನೇರವಾಗಿ ಕೇಳಬಹುದು. Mangalore City Police ಹೆಸರಿನ ಫೇಸ್ ಬುಕ್ ಪೇಜ್ ಮತ್ತು ಎನ್. ಶಶಿಕುಮಾರ್, ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ಹೆಸರಿನ ಟ್ವಿಟರ್ ಖಾತೆಯಿಂದ ಲೈವ್ ನಡೆಯಲಿದೆ. ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಮೇ 10ರಿಂದ ಜಾರಿಗೆ ಬರಲಿದ್ದು, ಆ ಹಿನ್ನೆಲೆಯಲ್ಲಿ ಮಾರ್ಗಸೂಚಿಯನ್ನು ಓದಿ ಹೇಳುವುದಾಗಿ ಕಮಿಷನರ್ ತಿಳಿಸಿದ್ದಾರೆ.
City Police Commissioner N Shashi Kumar will be live on Facebook and Twitter for suggestions from the citizens in a bid to control the spreading of the deadly virus on May 9th at 11 AM, Sunday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm