ಬ್ರೇಕಿಂಗ್ ನ್ಯೂಸ್
09-05-21 03:57 pm Mangaluru Correspondent ಕರಾವಳಿ
ಮಂಗಳೂರು, ಮೇ 9: ಕೊರೊನಾ ಸೋಂಕಿನಿಂದ ಮೃತಪಟ್ಟ ಹಿಂದು ಧರ್ಮೀಯರ ಶವಗಳನ್ನು ಅಂತ್ಯ ಸಂಸ್ಕಾರ ಮಾಡಲು ಬಜರಂಗದಳದ ಸ್ವಯಂಸೇವಕರು ಇದ್ದಾರೆ. ಮುಸ್ಲಿಂ ಸಂಘಟನೆಗಳು ಈ ಕೆಲಸ ಮಾಡಿ ಪ್ರಚಾರ ಪಡೆಯುವ ಅಗತ್ಯವಿಲ್ಲ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಸಂಚಾಲಕ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
ಇತ್ತೀಚೆಗೆ ಹಿಂದೂಗಳ ಮೃತದೇಹವನ್ನು ಮುಸಲ್ಮಾನರು ಅಂತ್ಯಸಂಸ್ಕಾರ ಮಾಡಿದರು ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿದೆ. ಇದನ್ನು ತಪ್ಪಿಸಲು ಮಂಗಳೂರಿನ ವಿಶ್ವ ಹಿಂದು ಪರಿಷತ್ ವತಿಯಿಂದ ಕರಾವಳಿಯ ಎಲ್ಲ ಆಸ್ಪತ್ರೆಗಳಿಗೆ ಹಿಂದುಗಳ ಶವವನ್ನು ಹಿಂದೂಗಳಿಗೆ ಮಾತ್ರ ಬಿಟ್ಟು ಕೊಡಬೇಕೆಂದು ಒತ್ತಾಯ ಮಾಡಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ವಿಶ್ವ ಹಿಂದು ಪರಿಷದ್ ಮುಖಂಡ ಶರಣ್ ಪಂಪ್ವೆಲ್, ಉಡುಪಿ ಮತ್ತು ಮಂಗಳೂರಿನ ಆಸ್ಪತ್ರೆಗಳ ಆಡಳಿತ ಮಂಡಳಿಯವರು ಕೋವಿಡ್ನಿಂದ ಹಿಂದುಗಳು ಮೃತರಾದರೆ ಅವರ ಶವಗಳನ್ನು ಹಿಂದೂಗಳಿಗೆ ಮಾತ್ರ ಬಿಟ್ಟು ಕೊಡಬೇಕು. ಹಿಂದು ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡಲು ಹಿಂದೂ ಕಾರ್ಯಕರ್ತರ ಪಡೆ ಸಿದ್ಧವಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಕೆಲ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಶವ ಸಂಸ್ಕಾರ ಮಾಡಿ ಪ್ರಚಾರ ಪಡೆಯುವ ಉದ್ದೇಶದಿಂದ ತಮ್ಮ ಸೇವೆಯನ್ನು ಮಾರಾಟ ಮಾಡುತ್ತಿದ್ದಾರೆ. ಇದರ ಅವಶ್ಯಕತೆ ಹಿಂದುಗಳಿಗಿಲ್ಲ. ಹಿಂದುಗಳ ಶವ ಅನಾಥವಾಗಲು ಯಾವತ್ತೂ ಸಾಧ್ಯವಿಲ್ಲ. ಈಗಾಗಲೇ ಬಜರಂಗದಳದ ಸ್ವಯಂಸೇವಕರ ತಂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಕಾರ್ಯ ನಡೆಸುತ್ತಿದ್ದು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಮಾಡುತ್ತಿದೆ ಎಂದು ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
Let Muslims not cremate the dead bodies of Hindus who have died of Covid-19 in Mangalore and then post it on their Facebook for publicity said VHP Leader Sharan Pumpwell striking controversy by posting a post on his Facebook wall. He also added we have enough Hindu members to cremate the dead bodies of our Hindus brothers and sisters.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm