ಬ್ರೇಕಿಂಗ್ ನ್ಯೂಸ್
09-05-21 10:36 pm Mangaluru Correspondent ಕರಾವಳಿ
ಉಳ್ಳಾಲ, ಮೇ 9: ಮನೆಯಲ್ಲೇ ವರ್ಕ್ ಫ್ರಮ್ ಹೋಮ್ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಐಟಿ ಉದ್ಯೋಗಿಯಾಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರದ ಬಳಿ ನಡೆದಿದೆ.
ಶ್ರೀಕಾಂತ್ ಪ್ರಭು(40) ಮೃತ ದುರ್ದೈವಿ. ವಾಸುದೇವ ಪ್ರಭು ಮತ್ತು ತಾರಾಮತಿ ದಂಪತಿಯ ಎರಡನೇ ಪುತ್ರರಾದ ಶ್ರೀಕಾಂತ್ ಅವರು ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು ಸದ್ಯ ಕೊರೊನಾ ಕರ್ಫ್ಯೂನಿಂದಾಗಿ ಮನೆಗೆ ಮರಳಿದ್ದರು. ಬಳಿಕ ಉಳ್ಳಾಲದ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು. ಇಂದು ಸಂಜೆ 4 ಗಂಟೆ ಸಮಯಕ್ಕೆ ಶ್ರೀಕಾಂತ್ ಮನೆಯಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಮೃತ ಶ್ರೀಕಾಂತ್ ಗೆ ಪುಟ್ಟ ಮಗಳಿದ್ದು, ಪತ್ನಿ, ಅಕ್ಕ, ತಮ್ಮ ತಂದೆ, ತಾಯಿಯನ್ನು ಅವರು ಅಗಲಿದ್ದಾರೆ.
Techie who was an employee of an IT company in Bangalore died of a heart attack at his residence in Ullal, Mangalore. The deceased has been identified as Shrikanth Prabhu (40).
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm