ಬ್ರೇಕಿಂಗ್ ನ್ಯೂಸ್
10-05-21 01:53 pm Mangalore Correspondent ಕರಾವಳಿ
ಪುತ್ತೂರು, ಮೇ 10 : ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಈಶ್ವರಮಂಗಲದ ಮುಂಡ್ಯ ಕೆಮ್ಮುತ್ತಡ್ಕ ಮನೋಜ್ ಎಂಬವರ ಪತ್ನಿ ಪೂಜಿತಾ (26) ಮೃತ ಮಹಿಳೆ. ಪೂಜಿತಾ ಅವರನ್ನು ಹೆರಿಗೆಗೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಭಾನುವಾರ ಬೆಳಗ್ಗೆ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆರೋಗ್ಯವಾಗಿದ್ದ ಅವರಿಗೆ ಮಧ್ಯಾಹ್ನದ ವೇಳೆಗೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಸಂಜೆಯ ವೇಳೆಗೆ ಅವರು ಚೇತರಿಸಿಕೊಂಡಿದ್ದರು. ತಡರಾತ್ರಿ ವೇಳೆ ಪುನಃ ರಕ್ತಸ್ರಾವ ಉಂಟಾಗಿ ಅವರು ಮೃತಪಟ್ಟಿದ್ದಾರೆ.

ಮಕ್ಕಳು ಆರೋಗ್ಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ. ಮೃತ ಪೂಜಿತಾ ಅವರು ತಂದೆ, ತಾಯಿ, ಸಹೋದರ, ಪತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಪೂಜಿತಾ ಅವರು ಬಿ.ಎಡ್ ಅಧ್ಯಯನ ಮಾಡಿದ್ದು, ಇತ್ತೀಗಷ್ಟೇ ಅವರು ಡಿಸ್ಟಿಂಕ್ಷನ್ನೊಂದಿಗೆ ತೇರ್ಗಡೆಯಾಗಿದ್ದರು.
In a tragic incident, a Mother died after delivery of twin babies due to extreme loss of blood. The deceased has been identified as Poojitha (26).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am