ಬ್ರೇಕಿಂಗ್ ನ್ಯೂಸ್
10-05-21 02:54 pm Mangalore Correspondent ಕರಾವಳಿ
ಮಂಗಳೂರು, ಮೇ 10: ಭಾರತದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಕ್ಸಿಜನ್ ಸಮಸ್ಯೆ ಕಾಣಿಸಿಕೊಂಡಿರುವ ಮಧ್ಯೆಯೇ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಇದೀಗ ಗಲ್ಫ್ ರಾಷ್ಟ್ರಗಳಾದ ಕತಾರ್ ಮತ್ತು ಕುವೈಟಿನಿಂದ ಆಕ್ಸಿಜನ್ ನೆರವು ಬಂದಿದೆ.
ಐಎನ್ ಎಸ್ ಕೋಲ್ಕತಾ ಹೆಸರಿನ ಕೋಸ್ಟ್ ಗಾರ್ಡ್ ಹಡಗಿನಲ್ಲಿ 27 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಕಂಟೈನರ್ ಗಳಲ್ಲಿ ಆಕ್ಸಿಜನ್ ಅನ್ನು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ಕರೆತರಲಾಗಿದೆ. ಇದರ ಜೊತೆಗೆ, 400 ಆಕ್ಸಿಜನ್ ಸಿಲಿಂಡರ್, 47 ಆಕ್ಸಿಜನ್ ಉತ್ಪಾದಿಸುವ ಸಣ್ಣ ಪ್ರಮಾಣದ ಕಾನ್ಸಂಟ್ರೇಟರ್ಸ್ ಅನ್ನು ಹೊತ್ತು ತರಲಾಗಿದೆ.




ಹಡಗು ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದು ಈ ಬಾರಿ ಮಾಧ್ಯಮ ಪ್ರತಿನಿಧಿಗಳಿಗೆ ತೆರಳಲು ಅವಕಾಶ ನೀಡಿಲ್ಲ.
ವಾರದ ಹಿಂದೆ ಬಹರೈನ್ ನಿಂದ ಕೋಸ್ಟ್ ಗಾರ್ಡ್ ಹಡಗಿನಲ್ಲಿ ಮಂಗಳೂರಿಗೆ 40 ಮೆಟ್ರಿಕ್ ಟನ್ ಆಕ್ಸಿಜನ್ ತರಲಾಗಿತ್ತು. ಕ್ರೇನ್ ಮೂಲಕ ಇಳಿಸಿ, ಅದನ್ನು ಬೆಂಗಳೂರು, ಉಡುಪಿ ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಪೂರೈಸಲಾಗಿತ್ತು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
INS Kolkata arrives at New Mangalore Port from Kuwait with two 27 metric tons of liquid oxygen. Also, the ship carries 400 oxygen cylinders and 47 oxygen concentrators from Qatar and Kuwait.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm