ಬ್ರೇಕಿಂಗ್ ನ್ಯೂಸ್
10-05-21 02:54 pm Mangalore Correspondent ಕರಾವಳಿ
ಮಂಗಳೂರು, ಮೇ 10: ಭಾರತದಲ್ಲಿ ಕೋವಿಡ್ ಸೋಂಕಿನಿಂದಾಗಿ ಆಕ್ಸಿಜನ್ ಸಮಸ್ಯೆ ಕಾಣಿಸಿಕೊಂಡಿರುವ ಮಧ್ಯೆಯೇ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಇದೀಗ ಗಲ್ಫ್ ರಾಷ್ಟ್ರಗಳಾದ ಕತಾರ್ ಮತ್ತು ಕುವೈಟಿನಿಂದ ಆಕ್ಸಿಜನ್ ನೆರವು ಬಂದಿದೆ.
ಐಎನ್ ಎಸ್ ಕೋಲ್ಕತಾ ಹೆಸರಿನ ಕೋಸ್ಟ್ ಗಾರ್ಡ್ ಹಡಗಿನಲ್ಲಿ 27 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಕಂಟೈನರ್ ಗಳಲ್ಲಿ ಆಕ್ಸಿಜನ್ ಅನ್ನು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ಕರೆತರಲಾಗಿದೆ. ಇದರ ಜೊತೆಗೆ, 400 ಆಕ್ಸಿಜನ್ ಸಿಲಿಂಡರ್, 47 ಆಕ್ಸಿಜನ್ ಉತ್ಪಾದಿಸುವ ಸಣ್ಣ ಪ್ರಮಾಣದ ಕಾನ್ಸಂಟ್ರೇಟರ್ಸ್ ಅನ್ನು ಹೊತ್ತು ತರಲಾಗಿದೆ.




ಹಡಗು ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದು ಈ ಬಾರಿ ಮಾಧ್ಯಮ ಪ್ರತಿನಿಧಿಗಳಿಗೆ ತೆರಳಲು ಅವಕಾಶ ನೀಡಿಲ್ಲ.
ವಾರದ ಹಿಂದೆ ಬಹರೈನ್ ನಿಂದ ಕೋಸ್ಟ್ ಗಾರ್ಡ್ ಹಡಗಿನಲ್ಲಿ ಮಂಗಳೂರಿಗೆ 40 ಮೆಟ್ರಿಕ್ ಟನ್ ಆಕ್ಸಿಜನ್ ತರಲಾಗಿತ್ತು. ಕ್ರೇನ್ ಮೂಲಕ ಇಳಿಸಿ, ಅದನ್ನು ಬೆಂಗಳೂರು, ಉಡುಪಿ ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಪೂರೈಸಲಾಗಿತ್ತು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
INS Kolkata arrives at New Mangalore Port from Kuwait with two 27 metric tons of liquid oxygen. Also, the ship carries 400 oxygen cylinders and 47 oxygen concentrators from Qatar and Kuwait.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm