ಬ್ರೇಕಿಂಗ್ ನ್ಯೂಸ್
11-05-21 10:35 am Mangalore Correspondent ಕರಾವಳಿ
ಪುತ್ತೂರು, ಮೇ 11: ಮಂಗಳೂರಿಗೆ ಕೆಲಸ ಅರಸಿಕೊಂಡು ಬಂದು ಲಾಕ್ಡೌನ್ ಕಾರಣ ಸಿಕ್ಕಿಬಿದ್ದು ಒದ್ದಾಡಿದ ಮಡಿಕೇರಿ ಸಮೀಪದ ರಾಣಿಪೇಟೆ ನಿವಾಸಿಯೊಬ್ಬರನ್ನು ಪುತ್ತೂರಿನ ಪೊಲೀಸ್ ಸಿಬಂದಿ ರಕ್ಷಿಸಿದ್ದಾರೆ.
ಐದು ದಿನಗಳ ಹಿಂದೆ ಮಂಗಳೂರಿಗೆ ಕೆಲಸಕ್ಕೆಂದು ಬಂದಿದ್ದು ಲಾಕ್ಡೌನ್ ಪರಿಣಾಮ ಸಿಕ್ಕಿಬಿದ್ದಿದ್ದರು. ಅವರಿಗೆ ಮರಳಿ ಹೋಗಲು ಬಸ್ ಸೌಲಭ್ಯ ಇಲ್ಲದೆ ಹಿಂತಿರುಗುವುದು ಕಷ್ಟವಾಗಿತ್ತು. ಅನಂತರ ಮಡಿಕೇರಿಗೆ ನಡೆದುಕೊಂಡೇ ತೆರಳುವುದಾಗಿ ಹೇಳಿ ಹೊರಟಿದ್ದು ಎರಡು ದಿನಗಳಿಂದ ಊಟ ಸಿಗದೆ ಪರದಾಡಿದ್ದಾರೆ. ಹಸಿವಿನಿಂದ ಬಳಲಿದ ವ್ಯಕ್ತಿ ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಸಂಟ್ಯಾರು ಎಂಬಲ್ಲಿ ಹಕ್ಕಿಗಳು ತಿಂದು ಬಿದ್ದಿರುವ ಹಣ್ಣುಗಳನ್ನು ಹೆಕ್ಕಿ ತಿನ್ನತೊಡಗಿದ್ದರು. ವಿಷಯ ತಿಳಿದ ಪತ್ರಕರ್ತರೊಬ್ಬರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಪುತ್ತೂರು ಚೆಕ್ ಪಾಯಿಂಟ್ ನಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ದಯಾನಂದ ಹಾಗೂ ಕಿರಣ್ ಎಂಬ ಇಬ್ಬರು ಸಿಬಂದಿ ಕೂಡಲೇ ಸ್ಪಂದಿಸಿದ್ದು ಹಸಿವಿನಿಂದ ಕಂಗಾಲಾಗಿದ್ದ ಆತನಿಗೆ ತಾವು ಮನೆಯಿಂದ ಮಧ್ಯಾಹ್ನದ ಊಟಕ್ಕೆ ತಂದಿದ್ದ ಬುತ್ತಿಯನ್ನು ನೀಡಿದ್ದಾರೆ. ನಂತರ ಇನ್ನೊಂದು ವಾಹನದಲ್ಲಿ ವ್ಯಕ್ತಿಯನ್ನು ಮಡಿಕೇರಿಗೆ ಕಳುಹಿಸಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ಕರ್ತವ್ಯದ ಜೊತೆ ಮಾನವೀಯತೆ ಮೆರೆದ ಸಿಬಂದಿ ಆದರ್ಶನೀಯ ಎಂದು ಜಿಲ್ಲಾ ಎಸ್ಪಿ ಋಷಿಕುಮಾರ್ ಸೋನವಾನೆ ಶ್ಲಾಘಿಸಿದ್ದಾರೆ.
A youth from Ranipet in Madikeri had come to Mangaluru on May 1 in search of employment. Although he stayed in the city for five days, he neither found a job nor could go back to Madikeri due to the clampdown on transport facilities due to the Covid-induced lockdown.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm