ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm