ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.
ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm