ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am