ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm