ಬ್ರೇಕಿಂಗ್ ನ್ಯೂಸ್
12-05-21 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಅರಬ್ಬೀ ಸಮುದ್ರದಲ್ಲಿ ಭಾರೀ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ತೆರಳುವಂತೆ ಇಂಡಿಯನ್ ಕೋಸ್ಟ್ ಗಾರ್ಡ್ ಸೂಚನೆ ನೀಡಿದೆ.
ಕೋಸ್ಟ್ ಗಾರ್ಡ್ ಪಡೆಯ ಹಡಗಿನ ಮೂಲಕ ಸಮುದ್ರ ಕರಾವಳಿಯ ಉದ್ದಕ್ಕೂ ಎಚ್ಚರಿಕೆ ಸೂಚನೆ ರವಾನಿಸಲಾಗುತ್ತಿದೆ. ಕೋಸ್ಟ್ ಗಾರ್ಡ್ ಸಿಬಂದಿ ಸ್ವತಃ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಬೋಟ್ ಗಳ ಮೀನುಗಾರರಿಗೆ ಅಲರ್ಟ್ ಆಗುವಂತೆ ಮೈಕ್ ಅನೌನ್ಸ್ ಮಾಡಿಕೊಂಡು ತೆರಳುತ್ತಿದ್ದಾರೆ.
ಚಂಡಮಾರುತದ ಎಫೆಕ್ಟ್ ವಿಪರೀತ ಆಗುವ ಸಾಧ್ಯತೆ ಇರುವುದರಿಂದ ಕೂಡಲೇ ಮೀನುಗಾರರು ಸಮುದ್ರದಿಂದ ನಿಮ್ಮ ಹತ್ತಿರದಲ್ಲಿರುವ ತೀರ ಪ್ರದೇಶಗಳಿಗೆ ತೆರಳಬೇಕು. ಮೇ 13ರಿಂದಲೇ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಸಿಬಂದಿ ಹಿಂದಿ, ಇಂಗ್ಲಿಷ್, ಕನ್ನಡ ಹೀಗೆ ಹಲವು ಭಾಷೆಗಳಲ್ಲಿ ಮೈಕ್ ಅನೌನ್ಸ್ ಮಾಡುತ್ತಿರುವ ವಿಡಿಯೋವನ್ನು ಮಾಧ್ಯಮಕ್ಕೆ ಕೋಸ್ಟ್ ಗಾರ್ಡ್ ಬಿಡುಗಡೆ ಮಾಡಿದೆ.
ತೌಕ್ತೆ ಎನ್ನುವ ಹೆಸರಿನ ಚಂಡಮಾರುತ ಮೇ 16ರ ವೇಳೆಗೆ ಕೇರಳ, ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪದ ಬಳಿಯ ಸಮುದ್ರದಲ್ಲಿ ಹುಟ್ಟಿಕೊಳ್ಳುವ ಚಂಡಮಾರುತ ಆಬಳಿಕ ಕೇರಳ, ಕರ್ನಾಟಕ ತೀರಗಳಿಗೆ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
Video:
The Mangalore Coast Gaurd alerts fishermen to go back to their harbors due to the first cyclonic storm Tauktae. The warning was being issued in the native language for fishermen.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm