ಬ್ರೇಕಿಂಗ್ ನ್ಯೂಸ್
12-05-21 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಅರಬ್ಬೀ ಸಮುದ್ರದಲ್ಲಿ ಭಾರೀ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ತೆರಳುವಂತೆ ಇಂಡಿಯನ್ ಕೋಸ್ಟ್ ಗಾರ್ಡ್ ಸೂಚನೆ ನೀಡಿದೆ.
ಕೋಸ್ಟ್ ಗಾರ್ಡ್ ಪಡೆಯ ಹಡಗಿನ ಮೂಲಕ ಸಮುದ್ರ ಕರಾವಳಿಯ ಉದ್ದಕ್ಕೂ ಎಚ್ಚರಿಕೆ ಸೂಚನೆ ರವಾನಿಸಲಾಗುತ್ತಿದೆ. ಕೋಸ್ಟ್ ಗಾರ್ಡ್ ಸಿಬಂದಿ ಸ್ವತಃ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಬೋಟ್ ಗಳ ಮೀನುಗಾರರಿಗೆ ಅಲರ್ಟ್ ಆಗುವಂತೆ ಮೈಕ್ ಅನೌನ್ಸ್ ಮಾಡಿಕೊಂಡು ತೆರಳುತ್ತಿದ್ದಾರೆ.




ಚಂಡಮಾರುತದ ಎಫೆಕ್ಟ್ ವಿಪರೀತ ಆಗುವ ಸಾಧ್ಯತೆ ಇರುವುದರಿಂದ ಕೂಡಲೇ ಮೀನುಗಾರರು ಸಮುದ್ರದಿಂದ ನಿಮ್ಮ ಹತ್ತಿರದಲ್ಲಿರುವ ತೀರ ಪ್ರದೇಶಗಳಿಗೆ ತೆರಳಬೇಕು. ಮೇ 13ರಿಂದಲೇ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಸಿಬಂದಿ ಹಿಂದಿ, ಇಂಗ್ಲಿಷ್, ಕನ್ನಡ ಹೀಗೆ ಹಲವು ಭಾಷೆಗಳಲ್ಲಿ ಮೈಕ್ ಅನೌನ್ಸ್ ಮಾಡುತ್ತಿರುವ ವಿಡಿಯೋವನ್ನು ಮಾಧ್ಯಮಕ್ಕೆ ಕೋಸ್ಟ್ ಗಾರ್ಡ್ ಬಿಡುಗಡೆ ಮಾಡಿದೆ.
ತೌಕ್ತೆ ಎನ್ನುವ ಹೆಸರಿನ ಚಂಡಮಾರುತ ಮೇ 16ರ ವೇಳೆಗೆ ಕೇರಳ, ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪದ ಬಳಿಯ ಸಮುದ್ರದಲ್ಲಿ ಹುಟ್ಟಿಕೊಳ್ಳುವ ಚಂಡಮಾರುತ ಆಬಳಿಕ ಕೇರಳ, ಕರ್ನಾಟಕ ತೀರಗಳಿಗೆ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
Video:
The Mangalore Coast Gaurd alerts fishermen to go back to their harbors due to the first cyclonic storm Tauktae. The warning was being issued in the native language for fishermen.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am