ಬ್ರೇಕಿಂಗ್ ನ್ಯೂಸ್
12-05-21 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಅರಬ್ಬೀ ಸಮುದ್ರದಲ್ಲಿ ಭಾರೀ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ತೆರಳುವಂತೆ ಇಂಡಿಯನ್ ಕೋಸ್ಟ್ ಗಾರ್ಡ್ ಸೂಚನೆ ನೀಡಿದೆ.
ಕೋಸ್ಟ್ ಗಾರ್ಡ್ ಪಡೆಯ ಹಡಗಿನ ಮೂಲಕ ಸಮುದ್ರ ಕರಾವಳಿಯ ಉದ್ದಕ್ಕೂ ಎಚ್ಚರಿಕೆ ಸೂಚನೆ ರವಾನಿಸಲಾಗುತ್ತಿದೆ. ಕೋಸ್ಟ್ ಗಾರ್ಡ್ ಸಿಬಂದಿ ಸ್ವತಃ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಬೋಟ್ ಗಳ ಮೀನುಗಾರರಿಗೆ ಅಲರ್ಟ್ ಆಗುವಂತೆ ಮೈಕ್ ಅನೌನ್ಸ್ ಮಾಡಿಕೊಂಡು ತೆರಳುತ್ತಿದ್ದಾರೆ.




ಚಂಡಮಾರುತದ ಎಫೆಕ್ಟ್ ವಿಪರೀತ ಆಗುವ ಸಾಧ್ಯತೆ ಇರುವುದರಿಂದ ಕೂಡಲೇ ಮೀನುಗಾರರು ಸಮುದ್ರದಿಂದ ನಿಮ್ಮ ಹತ್ತಿರದಲ್ಲಿರುವ ತೀರ ಪ್ರದೇಶಗಳಿಗೆ ತೆರಳಬೇಕು. ಮೇ 13ರಿಂದಲೇ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಸಿಬಂದಿ ಹಿಂದಿ, ಇಂಗ್ಲಿಷ್, ಕನ್ನಡ ಹೀಗೆ ಹಲವು ಭಾಷೆಗಳಲ್ಲಿ ಮೈಕ್ ಅನೌನ್ಸ್ ಮಾಡುತ್ತಿರುವ ವಿಡಿಯೋವನ್ನು ಮಾಧ್ಯಮಕ್ಕೆ ಕೋಸ್ಟ್ ಗಾರ್ಡ್ ಬಿಡುಗಡೆ ಮಾಡಿದೆ.
ತೌಕ್ತೆ ಎನ್ನುವ ಹೆಸರಿನ ಚಂಡಮಾರುತ ಮೇ 16ರ ವೇಳೆಗೆ ಕೇರಳ, ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪದ ಬಳಿಯ ಸಮುದ್ರದಲ್ಲಿ ಹುಟ್ಟಿಕೊಳ್ಳುವ ಚಂಡಮಾರುತ ಆಬಳಿಕ ಕೇರಳ, ಕರ್ನಾಟಕ ತೀರಗಳಿಗೆ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
Video:
The Mangalore Coast Gaurd alerts fishermen to go back to their harbors due to the first cyclonic storm Tauktae. The warning was being issued in the native language for fishermen.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm