ಬ್ರೇಕಿಂಗ್ ನ್ಯೂಸ್
13-05-21 11:28 am Mangalore Correspondent ಕರಾವಳಿ
Photo credits : ANI @ ANI
ಮಂಗಳೂರು, ಮೇ 13 : ರಂಜಾನ್ ತಿಂಗಳ ಉಪವಾಸ ಮುಗಿಯುತ್ತಲೇ ಮುಸ್ಲಿಂ ಬಾಂಧವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಮನೆಯಲ್ಲೇ ಆಚರಿಸಿದ್ದಾರೆ.
ಲಾಕ್ಡೌನ್ ಕಾರಣದಿಂದಾಗಿ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.



ಮಸೀದಿಗಳಲ್ಲಿ ಎಂದಿನಂತೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಮಸೀದಿಗಳ ಮುಂದೆ ಕೊರೊನಾ ಹಿನ್ನೆಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ. ಮನೆಗಳಲ್ಲೇ ದಾನ -ಧರ್ಮ ಪಾಲಿಸುವಂತೆ ಧಾರ್ಮಿಕ ಮುಖಂಡರು ಕರೆ ನೀಡಿದ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಲಾಗಿದೆ.
ಕಳೆದ ಬಾರಿಯೂ ಲಾಕ್ಡೌನ್ ಸಂದರ್ಭದಲ್ಲೇ ರಂಜಾನ್ ಉಪವಾಸ ಮತ್ತು ಈದ್ ಹಬ್ಬ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಿದ್ದರು.
Video:
As no permission has been given to hold namaz in the mosques on the occasion of Eid-ul-Fitr because of coronavirus-induced restrictions, the mosques remained deserted and prayers were offered right from their homes in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am