ಬ್ರೇಕಿಂಗ್ ನ್ಯೂಸ್
13-05-21 11:28 am Mangalore Correspondent ಕರಾವಳಿ
Photo credits : ANI @ ANI
ಮಂಗಳೂರು, ಮೇ 13 : ರಂಜಾನ್ ತಿಂಗಳ ಉಪವಾಸ ಮುಗಿಯುತ್ತಲೇ ಮುಸ್ಲಿಂ ಬಾಂಧವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಮನೆಯಲ್ಲೇ ಆಚರಿಸಿದ್ದಾರೆ.
ಲಾಕ್ಡೌನ್ ಕಾರಣದಿಂದಾಗಿ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.



ಮಸೀದಿಗಳಲ್ಲಿ ಎಂದಿನಂತೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಮಸೀದಿಗಳ ಮುಂದೆ ಕೊರೊನಾ ಹಿನ್ನೆಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ. ಮನೆಗಳಲ್ಲೇ ದಾನ -ಧರ್ಮ ಪಾಲಿಸುವಂತೆ ಧಾರ್ಮಿಕ ಮುಖಂಡರು ಕರೆ ನೀಡಿದ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಲಾಗಿದೆ.
ಕಳೆದ ಬಾರಿಯೂ ಲಾಕ್ಡೌನ್ ಸಂದರ್ಭದಲ್ಲೇ ರಂಜಾನ್ ಉಪವಾಸ ಮತ್ತು ಈದ್ ಹಬ್ಬ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಿದ್ದರು.
Video:
As no permission has been given to hold namaz in the mosques on the occasion of Eid-ul-Fitr because of coronavirus-induced restrictions, the mosques remained deserted and prayers were offered right from their homes in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm