ಬ್ರೇಕಿಂಗ್ ನ್ಯೂಸ್
13-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 13: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ಎತ್ತುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ(25), ಜಯಂತ(31), ರಕ್ಷಿತ್(20), ಅವಿನಾಶ್(21), ಕೇಶವ(27), ಶರೀಫ್(39) ಬಂಧಿತರು.


ಮೇ 12ರಂದು ಸಂಜೆ ವೇಳೆಗೆ ಪೊಲೀಸರು ಗಸ್ತಿನಲ್ಲಿದ್ದಾಗ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ದೋಣಿಗೆ ಡ್ರಜ್ಜಿಂಗ್ ಯಂತ್ರ ಅಳವಡಿಸಿ, ನದಿಯಿಂದ ಮರಳು ಎತ್ತುವುದು ಕಂಡುಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದು ಕಂಡುಬಂದಿದೆ.
ಹೀಗಾಗಿ ದೋಣಿಗೆ ಅಳವಡಿಸಿದ ಡ್ರಜ್ಜಿಂಗ್ ಮೆಷಿನ್, ಎಸ್ಕಾರ್ಟ್ ಕಂಪನಿಯ ನೋಂದಣಿಯಾಗದ ಕ್ರೇನ್, ಕೆಎ19 ಎಡಿ 0276 ಸಂಖ್ಯೆಯ ಟಾಟಾ ಕಂಪನಿಯ ಟೋಯಿಂಗ್ ವಾಹನ, ಮಾರುತಿ ಓಮ್ನಿ, ಮೆಸ್ಟ್ರೋ ದ್ವಿಚಕ್ರ ವಾಹನ, ಆಕ್ಟಿವಾ ಹೋಂಡಾ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್ ಸೇರಿದಂತೆ ಸ್ಥಳದಲ್ಲಿ ಶೇಖರಣೆ ಮಾಡಿದ್ದ 20 ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಮರಳನ್ನು ಎತ್ತಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
Six men were arrested by the Dharmastala police for undertaking illegal sand mining at the Netravati river banks in Beltangady taluk with the help of a dredging machine attached to a boat. The arrest was made by the sub-inspector of Dharmasthala police station along with his staff while on rounds on Thursday, May 12 at 6 pm.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 08:37 pm
HK News Staffer
Rowdy Sheeter Arif Hussain Murder, Mangalore:...
27-03-26 06:51 am
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am