ಬ್ರೇಕಿಂಗ್ ನ್ಯೂಸ್
13-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 13: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ಎತ್ತುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ(25), ಜಯಂತ(31), ರಕ್ಷಿತ್(20), ಅವಿನಾಶ್(21), ಕೇಶವ(27), ಶರೀಫ್(39) ಬಂಧಿತರು.


ಮೇ 12ರಂದು ಸಂಜೆ ವೇಳೆಗೆ ಪೊಲೀಸರು ಗಸ್ತಿನಲ್ಲಿದ್ದಾಗ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ದೋಣಿಗೆ ಡ್ರಜ್ಜಿಂಗ್ ಯಂತ್ರ ಅಳವಡಿಸಿ, ನದಿಯಿಂದ ಮರಳು ಎತ್ತುವುದು ಕಂಡುಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದು ಕಂಡುಬಂದಿದೆ.
ಹೀಗಾಗಿ ದೋಣಿಗೆ ಅಳವಡಿಸಿದ ಡ್ರಜ್ಜಿಂಗ್ ಮೆಷಿನ್, ಎಸ್ಕಾರ್ಟ್ ಕಂಪನಿಯ ನೋಂದಣಿಯಾಗದ ಕ್ರೇನ್, ಕೆಎ19 ಎಡಿ 0276 ಸಂಖ್ಯೆಯ ಟಾಟಾ ಕಂಪನಿಯ ಟೋಯಿಂಗ್ ವಾಹನ, ಮಾರುತಿ ಓಮ್ನಿ, ಮೆಸ್ಟ್ರೋ ದ್ವಿಚಕ್ರ ವಾಹನ, ಆಕ್ಟಿವಾ ಹೋಂಡಾ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್ ಸೇರಿದಂತೆ ಸ್ಥಳದಲ್ಲಿ ಶೇಖರಣೆ ಮಾಡಿದ್ದ 20 ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಮರಳನ್ನು ಎತ್ತಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
Six men were arrested by the Dharmastala police for undertaking illegal sand mining at the Netravati river banks in Beltangady taluk with the help of a dredging machine attached to a boat. The arrest was made by the sub-inspector of Dharmasthala police station along with his staff while on rounds on Thursday, May 12 at 6 pm.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm