ಬ್ರೇಕಿಂಗ್ ನ್ಯೂಸ್
13-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 13: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ಎತ್ತುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ(25), ಜಯಂತ(31), ರಕ್ಷಿತ್(20), ಅವಿನಾಶ್(21), ಕೇಶವ(27), ಶರೀಫ್(39) ಬಂಧಿತರು.


ಮೇ 12ರಂದು ಸಂಜೆ ವೇಳೆಗೆ ಪೊಲೀಸರು ಗಸ್ತಿನಲ್ಲಿದ್ದಾಗ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ದೋಣಿಗೆ ಡ್ರಜ್ಜಿಂಗ್ ಯಂತ್ರ ಅಳವಡಿಸಿ, ನದಿಯಿಂದ ಮರಳು ಎತ್ತುವುದು ಕಂಡುಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದು ಕಂಡುಬಂದಿದೆ.
ಹೀಗಾಗಿ ದೋಣಿಗೆ ಅಳವಡಿಸಿದ ಡ್ರಜ್ಜಿಂಗ್ ಮೆಷಿನ್, ಎಸ್ಕಾರ್ಟ್ ಕಂಪನಿಯ ನೋಂದಣಿಯಾಗದ ಕ್ರೇನ್, ಕೆಎ19 ಎಡಿ 0276 ಸಂಖ್ಯೆಯ ಟಾಟಾ ಕಂಪನಿಯ ಟೋಯಿಂಗ್ ವಾಹನ, ಮಾರುತಿ ಓಮ್ನಿ, ಮೆಸ್ಟ್ರೋ ದ್ವಿಚಕ್ರ ವಾಹನ, ಆಕ್ಟಿವಾ ಹೋಂಡಾ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್ ಸೇರಿದಂತೆ ಸ್ಥಳದಲ್ಲಿ ಶೇಖರಣೆ ಮಾಡಿದ್ದ 20 ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಮರಳನ್ನು ಎತ್ತಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
Six men were arrested by the Dharmastala police for undertaking illegal sand mining at the Netravati river banks in Beltangady taluk with the help of a dredging machine attached to a boat. The arrest was made by the sub-inspector of Dharmasthala police station along with his staff while on rounds on Thursday, May 12 at 6 pm.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am