ಬ್ರೇಕಿಂಗ್ ನ್ಯೂಸ್
13-05-21 11:11 pm Mangaluru Correspondent ಕರಾವಳಿ
ಮಂಗಳೂರು, ಮೇ 13: ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ವಾರಾಂತ್ಯದ ಎರಡು ದಿನ ಬಿಗಿ ಕರ್ಫ್ಯೂ ವಿಧಿಸಿ ಆದೇಶ ಮಾಡಲಾಗಿತ್ತು. ಆದರೆ, ಆಬಳಿಕ ರಾಜ್ಯ ಸರಕಾರ ಮೇ 10ರಿಂದ 24 ರ ವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ವಿಧಿಸಿ ಜನರ ಸಂಚಾರಕ್ಕೆ ನಿರ್ಬಂಧ ಹೇರಿತ್ತು.
ರಾಜ್ಯ ಸರಕಾರದ ಆದೇಶ ವಾರಾಂತ್ಯ ಸೇರಿ ಎಲ್ಲ ದಿನಗಳಲ್ಲಿ ಏಕಪ್ರಕಾರದಲ್ಲಿ ಜಾರಿಗೆ ಬಂದಿದ್ದು ಮೇ 24 ರ ವರೆಗೂ ಒಂದೇ ರೀತಿ ಇರಲಿದೆ. ಬೆಳಗ್ಗಿನ ಹತ್ತು ಗಂಟ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುತ್ತದೆ. ಇದೇ ನೀತಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರಲಿದೆ. ಯಾವುದೇ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಶನಿವಾರ ಮತ್ತು ಭಾನುವಾರ ದಿನಸಿ ಅಂಗಡಿಗಳು ಬಂದ್ ಆಗಿದ್ದರಿಂದ ಸೋಮವಾರ ಬೆಳಗ್ಗೆ ಮಾರುಕಟ್ಟೆಗಳಲ್ಲಿ ಜನ ರಶ್ ಆಗಿದ್ದರು.
Dakshina Kannada deputy commissioner has issued revised order for the weekend curfew in a press release dated May 13. The district administration stated that there would not be complete lockdown in the district during the weekends and rather would follow the same restrictions as applicable on the weekdays till May 24.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm