ಬ್ರೇಕಿಂಗ್ ನ್ಯೂಸ್
13-05-21 11:11 pm Mangaluru Correspondent ಕರಾವಳಿ
ಮಂಗಳೂರು, ಮೇ 13: ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ವಾರಾಂತ್ಯದ ಎರಡು ದಿನ ಬಿಗಿ ಕರ್ಫ್ಯೂ ವಿಧಿಸಿ ಆದೇಶ ಮಾಡಲಾಗಿತ್ತು. ಆದರೆ, ಆಬಳಿಕ ರಾಜ್ಯ ಸರಕಾರ ಮೇ 10ರಿಂದ 24 ರ ವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ವಿಧಿಸಿ ಜನರ ಸಂಚಾರಕ್ಕೆ ನಿರ್ಬಂಧ ಹೇರಿತ್ತು.
ರಾಜ್ಯ ಸರಕಾರದ ಆದೇಶ ವಾರಾಂತ್ಯ ಸೇರಿ ಎಲ್ಲ ದಿನಗಳಲ್ಲಿ ಏಕಪ್ರಕಾರದಲ್ಲಿ ಜಾರಿಗೆ ಬಂದಿದ್ದು ಮೇ 24 ರ ವರೆಗೂ ಒಂದೇ ರೀತಿ ಇರಲಿದೆ. ಬೆಳಗ್ಗಿನ ಹತ್ತು ಗಂಟ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುತ್ತದೆ. ಇದೇ ನೀತಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರಲಿದೆ. ಯಾವುದೇ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಶನಿವಾರ ಮತ್ತು ಭಾನುವಾರ ದಿನಸಿ ಅಂಗಡಿಗಳು ಬಂದ್ ಆಗಿದ್ದರಿಂದ ಸೋಮವಾರ ಬೆಳಗ್ಗೆ ಮಾರುಕಟ್ಟೆಗಳಲ್ಲಿ ಜನ ರಶ್ ಆಗಿದ್ದರು.
Dakshina Kannada deputy commissioner has issued revised order for the weekend curfew in a press release dated May 13. The district administration stated that there would not be complete lockdown in the district during the weekends and rather would follow the same restrictions as applicable on the weekdays till May 24.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm