ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.


ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am