ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.
ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm