ಬ್ರೇಕಿಂಗ್ ನ್ಯೂಸ್
14-05-21 10:11 pm Mangaluru Correspondent ಕರಾವಳಿ
ಮಂಗಳೂರು, ಮೇ 14: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಕೊರೊನಾ ಸೋಂಕಿನಲ್ಲಿ ಪರಸ್ಪರ ಸ್ಪರ್ಧೆಯಲ್ಲಿದ್ದು ದಿನವೂ ಸಾವಿರಕ್ಕೂ ಹೆಚ್ಚು ಮಂದಿ ಪಾಸಿಟಿವ್ ಆಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1,215 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದರೆ, ಉಡುಪಿಯಲ್ಲಿ 1220 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲೂ ಮೂರು ಮಂದಿ ಸಾವು ಕಂಡಿದ್ದಾರೆ.
ಕೊರೋನಾಗೆ ದ.ಕ. ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 805ಕ್ಕೆ ಏರಿಕೆಯಾಗಿದೆ.
ಇದೇ ವೇಳೆ, ದ.ಕ. ಜಿಲ್ಲೆಯಲ್ಲಿ 881 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಡುಪಿಯಲ್ಲಿ 706 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸದ್ಯಕ್ಕೆ ಒಟ್ಟು 12,900 ಸಕ್ರಿಯ ಸೋಂಕಿತರಿದ್ದಾರೆ. ಉಡುಪಿಯಲ್ಲಿ 7619 ಸಕ್ರಿಯ ಕೇಸ್ ಗಳಿವೆ. ಕುಂದಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ಕಂಡುಬರುತ್ತಿವೆ.
ದಿನವೂ ಅತಿ ಹೆಚ್ಚು ಪ್ರಕರಣ ಕಂಡುಬರುತ್ತಿರುವುದರಿಂದ ಎರಡೂ ಜಿಲ್ಲೆಗಳಲ್ಲಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
According to the district health bulletin, 1220 persons have tested positive for the Coronavirus and 3 have died of COVID-19 in Udupi district on May 14. Dakshina Kannada reports 1215 with three deaths.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am