ಬ್ರೇಕಿಂಗ್ ನ್ಯೂಸ್
15-05-21 10:38 am Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಇಲ್ಲಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಡಗ ಕಜೆಕಾರು ಗ್ರಾಮದ ಪಾಂಡವರಕಲ್ಲು ಎಂಬಲ್ಲಿ ಕೊಡಮಣಿತ್ತಾಯ ಗರಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಕೊಡಮಣಿತ್ತಾಯ ಪಿಲಿಚಾಮುಂಡಿ ಮತ್ತು ಬ್ರಹ್ಮಬೈದರ್ಕಳ ದೈವಸ್ಥಾನವಿದ್ದು ಅದರ ಸುತ್ತಲೂ ಕಿಡಿಗೇಡಿಗಳು 20 ಕ್ಕೂ ಅಧಿಕ ಬಾಟಲಿಗಳನ್ನು ಒಡೆದು ಚೂರು ಮಾಡಿದ್ದಲ್ಲದೆ, ಸುತ್ತಲೂ ಎಸೆದು ಯಾರೂ ಅಲ್ಲಿ ನಡೆಯಲಾಗದಂತೆ ಮಾಡಿದ್ದಾರೆ.


ಪಾಂಡವರಕಲ್ಲು ಗರಡಿ ಇತಿಹಾಸ ಪ್ರಸಿದ್ಧ ಮತ್ತು ಕಾರಣಿಕದ ಕ್ಷೇತ್ರವಾಗಿದೆ. ಸ್ಥಳೀಯ ಹಿಂದುಗಳು ಸೇರಿದಂತೆ ಮತ ಭೇದ ಇಲ್ಲದೆ ಭಯಭಕ್ತಿಯಿಂದ ನಂಬುವ ಕ್ಷೇತ್ರವಾಗಿದೆ. ಇಂತಹ ಕ್ಷೇತ್ರದಲ್ಲಿ ಕಿಡಿಗೇಡಿ ಕೃತ್ಯ ನಡೆದಿರುವುದು ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು ಹಿಂದು ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃತ್ಯಕ್ಕೆ ಕಾರಣವಾದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಿಂದು ಜಾಗರಣ ವೇದಿಕೆಯ ಮುಖಂಡರು ಒತ್ತಾಯಿಸಿದ್ದಾರೆ.
Bantwal miscreants place glass pieces inside Pandavarakallu Shree Brahma Baidarkala garodi temple. The temple authorities are to file a case in Punjalkatte police station. Recently miscreants have placed condoms and hatred letter in the temple offering box in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am