ಬ್ರೇಕಿಂಗ್ ನ್ಯೂಸ್
15-05-21 10:38 am Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಇಲ್ಲಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಡಗ ಕಜೆಕಾರು ಗ್ರಾಮದ ಪಾಂಡವರಕಲ್ಲು ಎಂಬಲ್ಲಿ ಕೊಡಮಣಿತ್ತಾಯ ಗರಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಕೊಡಮಣಿತ್ತಾಯ ಪಿಲಿಚಾಮುಂಡಿ ಮತ್ತು ಬ್ರಹ್ಮಬೈದರ್ಕಳ ದೈವಸ್ಥಾನವಿದ್ದು ಅದರ ಸುತ್ತಲೂ ಕಿಡಿಗೇಡಿಗಳು 20 ಕ್ಕೂ ಅಧಿಕ ಬಾಟಲಿಗಳನ್ನು ಒಡೆದು ಚೂರು ಮಾಡಿದ್ದಲ್ಲದೆ, ಸುತ್ತಲೂ ಎಸೆದು ಯಾರೂ ಅಲ್ಲಿ ನಡೆಯಲಾಗದಂತೆ ಮಾಡಿದ್ದಾರೆ.


ಪಾಂಡವರಕಲ್ಲು ಗರಡಿ ಇತಿಹಾಸ ಪ್ರಸಿದ್ಧ ಮತ್ತು ಕಾರಣಿಕದ ಕ್ಷೇತ್ರವಾಗಿದೆ. ಸ್ಥಳೀಯ ಹಿಂದುಗಳು ಸೇರಿದಂತೆ ಮತ ಭೇದ ಇಲ್ಲದೆ ಭಯಭಕ್ತಿಯಿಂದ ನಂಬುವ ಕ್ಷೇತ್ರವಾಗಿದೆ. ಇಂತಹ ಕ್ಷೇತ್ರದಲ್ಲಿ ಕಿಡಿಗೇಡಿ ಕೃತ್ಯ ನಡೆದಿರುವುದು ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು ಹಿಂದು ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃತ್ಯಕ್ಕೆ ಕಾರಣವಾದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಿಂದು ಜಾಗರಣ ವೇದಿಕೆಯ ಮುಖಂಡರು ಒತ್ತಾಯಿಸಿದ್ದಾರೆ.
Bantwal miscreants place glass pieces inside Pandavarakallu Shree Brahma Baidarkala garodi temple. The temple authorities are to file a case in Punjalkatte police station. Recently miscreants have placed condoms and hatred letter in the temple offering box in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm