ಬ್ರೇಕಿಂಗ್ ನ್ಯೂಸ್
15-05-21 01:41 pm Mangaluru Correspondent ಕರಾವಳಿ
Photo credits : MANGALORE COAST GAURD
ಮಂಗಳೂರು, ಮೇ 15: ಚಂಡಮಾರುತದ ಪರಿಣಾಮ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೂವರು ಮೀನುಗಾರರನ್ನು ಕರ್ನಾಟಕದ ಕೋಸ್ಟ್ ಗಾರ್ಡ್ ಪಡೆ ರಕ್ಷಿಸಿದೆ.
ಕೇರಳದ ಕಣ್ಣೂರು ಕಡಲ ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಮೂವರು ಮೀನುಗಾರರು ತಮ್ಮ ಬೋಟ್ ಇಂಜಿನ್ ಕೆಟ್ಟು ಹೋಗಿದ್ದರಿಂದ ಅಪಾಯಕ್ಕೀಡಾಗಿದ್ದರು. ಈ ವೇಳೆ, ಮಂಗಳೂರಿನ ಐಸಿಜಿ ವಿಕ್ರಮ್ ಹೆಸರಿನ ಕೋಸ್ಟ್ ಗಾರ್ಡ್ ಹಡಗು ಮೀನುಗಾರರನ್ನು ಪತ್ತೆ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೂವರು ಮೀನುಗಾರರನ್ನು ಹಡಗಿನಲ್ಲಿ ರಕ್ಷಿಸಿ, ಅಧಿಕಾರಿಗಳು ಆಹಾರ ನೀಡಿದ್ದಾರೆ. ಬಳಿಕ ಅವರನ್ನು ಕೊಚ್ಚಿಯ ಬಂದರಿಗೆ ಒಯ್ದು ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.
Video:
Three distressed fishermen from Kannur were rescued in a Search and Rescue (SAR) mission conducted by the Indian Coast Guard at 10 nautical miles off Kerala coast.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am