ಬ್ರೇಕಿಂಗ್ ನ್ಯೂಸ್
15-05-21 06:42 pm Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಕಲ್ಲಡ್ಕ ಬೋಳಂತೂರು ನಿವಾಸಿ ವಿಠಲದಾಸ್ ಎಂಬವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಗಿ ವಾಟ್ಸಪ್ ನಲ್ಲಿ ಸುದ್ದಿ ಹರಡಿತ್ತು. ಇದನ್ನು ಗೀತ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಡುವ ಮೇಷ್ಟ್ರು ವಿಠಲ ನಾಯಕ್ ಕಲ್ಲಡ್ಕ ಮೃತರಾಗಿದ್ದಾರೆಂದು ತಿಳಿದ ಅಭಿಮಾನಿಗಳು ಅವರಿಗೆ ಸಂತಾಪ ಸೂಚಿಸತೊಡಗಿದ್ದ ಬೆಳವಣಿಗೆ ನಡೆದಿದೆ.

ಈ ಬಗ್ಗೆ ವಿಠಲ ನಾಯಕ್ ಅವರಿಗೆ ಆಪ್ತರು ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ವಿಠಲ ನಾಯಕ್ ಅವರು ಸ್ವತಃ ವಿಡಿಯೋ ಮಾಡಿ, ನಾನು ಆರೋಗ್ಯವಾಗಿದ್ದೇನೆ. ಬೋಳಂತೂರು ನಿವಾಸಿ ವಿಠಲದಾಸ್ ತೀರಿಕೊಂಡಿದ್ದು ಸತ್ಯ ವಿಚಾರ. ನಾನು ವಿಠಲ ನಾಯಕ್ ಆಗಿದ್ದು ನಿಮ್ಮೆಲ್ಲರ ಹಾರೈಕೆಯಿಂದ ಸ್ವಸ್ಥವಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿಠಲ ನಾಯಕ್ ಒಂದೂವರೆ ನಿಮಿಷದ ವಿಡಿಯೋದಲ್ಲಿ ನಾನು ಜೀವಂತವಾಗಿದ್ದೇನೆ ಎಂದು ತಿಳಿಸಿರುವುದು ಮತ್ತೆ ವೈರಲ್ ಆಗಿದ್ದು ಇದನ್ನು ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ವಿಠಲ ನಾಯಕ್ ನಡೆಸಿಕೊಡುವ ಗೀತ ಸಾಹಿತ್ಯ ಕಾರ್ಯಕ್ರಮ ಕರಾವಳಿಯಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಯೂಟ್ಯೂಬ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
Fake death rumour spreads on Social media and Whatsapp about Geetha Sahithya Sambrama Vittal Nayak Kalladka being dead of COVID-19. Vittal Nayak clarifies himself that he's alive by talking on a video.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm