ಬ್ರೇಕಿಂಗ್ ನ್ಯೂಸ್
15-05-21 06:42 pm Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಕಲ್ಲಡ್ಕ ಬೋಳಂತೂರು ನಿವಾಸಿ ವಿಠಲದಾಸ್ ಎಂಬವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಗಿ ವಾಟ್ಸಪ್ ನಲ್ಲಿ ಸುದ್ದಿ ಹರಡಿತ್ತು. ಇದನ್ನು ಗೀತ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಡುವ ಮೇಷ್ಟ್ರು ವಿಠಲ ನಾಯಕ್ ಕಲ್ಲಡ್ಕ ಮೃತರಾಗಿದ್ದಾರೆಂದು ತಿಳಿದ ಅಭಿಮಾನಿಗಳು ಅವರಿಗೆ ಸಂತಾಪ ಸೂಚಿಸತೊಡಗಿದ್ದ ಬೆಳವಣಿಗೆ ನಡೆದಿದೆ.

ಈ ಬಗ್ಗೆ ವಿಠಲ ನಾಯಕ್ ಅವರಿಗೆ ಆಪ್ತರು ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ವಿಠಲ ನಾಯಕ್ ಅವರು ಸ್ವತಃ ವಿಡಿಯೋ ಮಾಡಿ, ನಾನು ಆರೋಗ್ಯವಾಗಿದ್ದೇನೆ. ಬೋಳಂತೂರು ನಿವಾಸಿ ವಿಠಲದಾಸ್ ತೀರಿಕೊಂಡಿದ್ದು ಸತ್ಯ ವಿಚಾರ. ನಾನು ವಿಠಲ ನಾಯಕ್ ಆಗಿದ್ದು ನಿಮ್ಮೆಲ್ಲರ ಹಾರೈಕೆಯಿಂದ ಸ್ವಸ್ಥವಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿಠಲ ನಾಯಕ್ ಒಂದೂವರೆ ನಿಮಿಷದ ವಿಡಿಯೋದಲ್ಲಿ ನಾನು ಜೀವಂತವಾಗಿದ್ದೇನೆ ಎಂದು ತಿಳಿಸಿರುವುದು ಮತ್ತೆ ವೈರಲ್ ಆಗಿದ್ದು ಇದನ್ನು ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ವಿಠಲ ನಾಯಕ್ ನಡೆಸಿಕೊಡುವ ಗೀತ ಸಾಹಿತ್ಯ ಕಾರ್ಯಕ್ರಮ ಕರಾವಳಿಯಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಯೂಟ್ಯೂಬ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
Fake death rumour spreads on Social media and Whatsapp about Geetha Sahithya Sambrama Vittal Nayak Kalladka being dead of COVID-19. Vittal Nayak clarifies himself that he's alive by talking on a video.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm