ಬ್ರೇಕಿಂಗ್ ನ್ಯೂಸ್
15-05-21 06:42 pm Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಕಲ್ಲಡ್ಕ ಬೋಳಂತೂರು ನಿವಾಸಿ ವಿಠಲದಾಸ್ ಎಂಬವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಗಿ ವಾಟ್ಸಪ್ ನಲ್ಲಿ ಸುದ್ದಿ ಹರಡಿತ್ತು. ಇದನ್ನು ಗೀತ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಡುವ ಮೇಷ್ಟ್ರು ವಿಠಲ ನಾಯಕ್ ಕಲ್ಲಡ್ಕ ಮೃತರಾಗಿದ್ದಾರೆಂದು ತಿಳಿದ ಅಭಿಮಾನಿಗಳು ಅವರಿಗೆ ಸಂತಾಪ ಸೂಚಿಸತೊಡಗಿದ್ದ ಬೆಳವಣಿಗೆ ನಡೆದಿದೆ.

ಈ ಬಗ್ಗೆ ವಿಠಲ ನಾಯಕ್ ಅವರಿಗೆ ಆಪ್ತರು ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ವಿಠಲ ನಾಯಕ್ ಅವರು ಸ್ವತಃ ವಿಡಿಯೋ ಮಾಡಿ, ನಾನು ಆರೋಗ್ಯವಾಗಿದ್ದೇನೆ. ಬೋಳಂತೂರು ನಿವಾಸಿ ವಿಠಲದಾಸ್ ತೀರಿಕೊಂಡಿದ್ದು ಸತ್ಯ ವಿಚಾರ. ನಾನು ವಿಠಲ ನಾಯಕ್ ಆಗಿದ್ದು ನಿಮ್ಮೆಲ್ಲರ ಹಾರೈಕೆಯಿಂದ ಸ್ವಸ್ಥವಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿಠಲ ನಾಯಕ್ ಒಂದೂವರೆ ನಿಮಿಷದ ವಿಡಿಯೋದಲ್ಲಿ ನಾನು ಜೀವಂತವಾಗಿದ್ದೇನೆ ಎಂದು ತಿಳಿಸಿರುವುದು ಮತ್ತೆ ವೈರಲ್ ಆಗಿದ್ದು ಇದನ್ನು ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ವಿಠಲ ನಾಯಕ್ ನಡೆಸಿಕೊಡುವ ಗೀತ ಸಾಹಿತ್ಯ ಕಾರ್ಯಕ್ರಮ ಕರಾವಳಿಯಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಯೂಟ್ಯೂಬ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
Fake death rumour spreads on Social media and Whatsapp about Geetha Sahithya Sambrama Vittal Nayak Kalladka being dead of COVID-19. Vittal Nayak clarifies himself that he's alive by talking on a video.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am