ಬ್ರೇಕಿಂಗ್ ನ್ಯೂಸ್
16-05-21 02:31 am Mangaluru Correspondent ಕರಾವಳಿ
ಮಂಗಳೂರು, ಮೇ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 3- 4 ವರ್ಷಗಳಿಂದ ಪುಣ್ಯ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದ್ದು ಈಗ ಮತೊಮ್ಮೆ ಕಿಡಿಗೇಡಿಗಳು ಅದೇ ರೀತಿಯ ನೀಚಕೃತ್ಯವನ್ನು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಗರಡಿ ಕ್ಷೇತ್ರದ ಮೇಲೆ ಎಸಗಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನು ರಾಮಸೇನಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮಸೇನಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮನೀಶ್ ಸಾಲಿಯಾನ್, ಪಾಂಡವರಕಲ್ಲು ಗರಡಿ ಕ್ಷೇತ್ರ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಸ್ಥಳ. ಹಿಂದುಗಳು ಮಾತ್ರವಲ್ಲದೆ, ಅನ್ಯಧರ್ಮದ ಜನರು ಕೂಡ ಗರಡಿಯನ್ನು ಗೌರವಿಸಿ ಆರಾಧಿಸುತ್ತಿದ್ದರು. ಇಂತಹ ಪವಿತ್ರ ಸ್ಥಳದಲ್ಲಿ ಯಾರೋ ಕಿಡಿಗೇಡಿಗಳು ಬಾಟಲಿಗಳನ್ನು ಒಡೆದು ಗರಡಿ ಆವರಣದಲ್ಲಿ ಭಕ್ತಾದಿಗಳು ಓಡಾಡದಂತೆ ಮಾಡುವ ನೀಚ ಕೃತ್ಯವನ್ನು ಮಾಡಿದ್ದಾರೆ.
ಹಿಂದುಗಳು ಆರಾಧಿಸುವ ಪುಣ್ಯಸ್ಥಳದ ಮೇಲೆ ಮಾಡಿರುವ ನೀಚ ಕೃತ್ಯವನ್ನು ರಾಮ್ ಸೇನಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಪೊಲೀಸ್ ಇಲಾಖೆಯು ಈ ನೀಚ ಕೃತ್ಯ ಮಾಡಿದವರನ್ನು ಶೀಘ್ರವಾಗಿ ಪತ್ತೆಹಚ್ಚಿ ಅವರ ಮೇಲೆ ಸರಿಯಾದ ಕಾನೂನು ಕ್ರಮ ಕೈಗೊಳ್ಳುವಂತೆ ರಾಮ್ ಸೇನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
Read: ಪಾಂಡವರಕಲ್ಲು ಗರಡಿ ಕ್ಷೇತ್ರ ಅಪವಿತ್ರ ; ಬಾಟಲಿಗಳನ್ನು ಒಡೆದು ಕಿಡಿಗೇಡಿ ಕೃತ್ಯ !
Sri Ram Sena Demands strict action for Spoiling Shree Brahma Baidarkala Garodi temple in Bantwal, Mangalore. State Secretary Manish Salin strongly condemns the cruel act of the miscreants
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm