ಬ್ರೇಕಿಂಗ್ ನ್ಯೂಸ್
16-05-21 11:06 pm Mangaluru Correspondent ಕರಾವಳಿ
ಕೊಣಾಜೆ, ಮೇ 16: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು ಹರೇಕಳ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯ ಕಬ್ಬಿಣದ ಸಲಕರಣೆಗಳು ನೀರುಪಾಲಾಗಿವೆ.
ಹರೇಕಳದಲ್ಲಿ 192 ಕೋಟಿ ವೆಚ್ಚದಲ್ಲಿ ಹರೇಕಳ - ಅಡ್ಯಾರ್ ಸೇತುವೆ ಮತ್ತು ಅಣೆಕಟ್ಟು ಕಾಮಗಾರಿ ನಡೆಯುತ್ತಿದ್ದು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಕಾಮಗಾರಿ ಪ್ರದೇಶದಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾದ ಹಿನ್ನೆಲೆಯಲ್ಲಿ ಅಪಾರ ಮೌಲ್ಯದ ಕಾಮಗಾರಿ ಪರಿಕರಗಳು ನದಿ ನೀರಿಗೆ ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ.



ಕಾಮಗಾರಿ ನಿರ್ಮಾಣದ ವೇಳೆ ಹಾಕಲಾಗಿದ್ದ ಮೋರಿ, ಕಬ್ಬಿಣದ ತುಂಡುಗಳು, ಸಿಮೆಂಟ್ ಗೋಣಿಗಳು ನೀರಿಗೆ ಕೊಚ್ಚಿ ಹೋಗಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ ಅಣೆಕಟ್ಟು ನಿರ್ಮಾಣದ ಜಾಗದಲ್ಲಿ ನದಿ ನೀರಿನ ಮಟ್ಟ ಹೆಚ್ಚಾಗಿ ಹಾಗೂ ನೀರು ಕೂಡ ಶೇಖರಣೆಗೊಂಡು ಹರೇಕಳ ಜಂಕ್ಷನ್ ವರೆಗೂ ನೀರು ತುಂಬಿಕೊಂಡಿದ್ದು ಅಪಾಯ ಮಟ್ಟದಲ್ಲಿ ಹರಿಯಲಾರಂಭಿಸಿತ್ತು. ಭಾನುವಾರ ಮಧ್ಯಾಹ್ನದ ವೇಳೆಗೆ ನೀರಿನ ಮಟ್ಟ ಕಡಿಮೆಯಾಗಿದೆ.
The ongoing work on the Adyar-Harekala vented dam-cum bridge was affected as the Netravati river swelled with heavy flow of water, owing to incessant rainfall caused by cyclone Tauktae.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm