ಬ್ರೇಕಿಂಗ್ ನ್ಯೂಸ್
16-05-21 11:06 pm Mangaluru Correspondent ಕರಾವಳಿ
ಕೊಣಾಜೆ, ಮೇ 16: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು ಹರೇಕಳ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯ ಕಬ್ಬಿಣದ ಸಲಕರಣೆಗಳು ನೀರುಪಾಲಾಗಿವೆ.
ಹರೇಕಳದಲ್ಲಿ 192 ಕೋಟಿ ವೆಚ್ಚದಲ್ಲಿ ಹರೇಕಳ - ಅಡ್ಯಾರ್ ಸೇತುವೆ ಮತ್ತು ಅಣೆಕಟ್ಟು ಕಾಮಗಾರಿ ನಡೆಯುತ್ತಿದ್ದು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಕಾಮಗಾರಿ ಪ್ರದೇಶದಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾದ ಹಿನ್ನೆಲೆಯಲ್ಲಿ ಅಪಾರ ಮೌಲ್ಯದ ಕಾಮಗಾರಿ ಪರಿಕರಗಳು ನದಿ ನೀರಿಗೆ ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ.



ಕಾಮಗಾರಿ ನಿರ್ಮಾಣದ ವೇಳೆ ಹಾಕಲಾಗಿದ್ದ ಮೋರಿ, ಕಬ್ಬಿಣದ ತುಂಡುಗಳು, ಸಿಮೆಂಟ್ ಗೋಣಿಗಳು ನೀರಿಗೆ ಕೊಚ್ಚಿ ಹೋಗಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ ಅಣೆಕಟ್ಟು ನಿರ್ಮಾಣದ ಜಾಗದಲ್ಲಿ ನದಿ ನೀರಿನ ಮಟ್ಟ ಹೆಚ್ಚಾಗಿ ಹಾಗೂ ನೀರು ಕೂಡ ಶೇಖರಣೆಗೊಂಡು ಹರೇಕಳ ಜಂಕ್ಷನ್ ವರೆಗೂ ನೀರು ತುಂಬಿಕೊಂಡಿದ್ದು ಅಪಾಯ ಮಟ್ಟದಲ್ಲಿ ಹರಿಯಲಾರಂಭಿಸಿತ್ತು. ಭಾನುವಾರ ಮಧ್ಯಾಹ್ನದ ವೇಳೆಗೆ ನೀರಿನ ಮಟ್ಟ ಕಡಿಮೆಯಾಗಿದೆ.
The ongoing work on the Adyar-Harekala vented dam-cum bridge was affected as the Netravati river swelled with heavy flow of water, owing to incessant rainfall caused by cyclone Tauktae.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm