ಬ್ರೇಕಿಂಗ್ ನ್ಯೂಸ್
16-05-21 11:06 pm Mangaluru Correspondent ಕರಾವಳಿ
ಕೊಣಾಜೆ, ಮೇ 16: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು ಹರೇಕಳ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯ ಕಬ್ಬಿಣದ ಸಲಕರಣೆಗಳು ನೀರುಪಾಲಾಗಿವೆ.
ಹರೇಕಳದಲ್ಲಿ 192 ಕೋಟಿ ವೆಚ್ಚದಲ್ಲಿ ಹರೇಕಳ - ಅಡ್ಯಾರ್ ಸೇತುವೆ ಮತ್ತು ಅಣೆಕಟ್ಟು ಕಾಮಗಾರಿ ನಡೆಯುತ್ತಿದ್ದು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಕಾಮಗಾರಿ ಪ್ರದೇಶದಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾದ ಹಿನ್ನೆಲೆಯಲ್ಲಿ ಅಪಾರ ಮೌಲ್ಯದ ಕಾಮಗಾರಿ ಪರಿಕರಗಳು ನದಿ ನೀರಿಗೆ ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ.



ಕಾಮಗಾರಿ ನಿರ್ಮಾಣದ ವೇಳೆ ಹಾಕಲಾಗಿದ್ದ ಮೋರಿ, ಕಬ್ಬಿಣದ ತುಂಡುಗಳು, ಸಿಮೆಂಟ್ ಗೋಣಿಗಳು ನೀರಿಗೆ ಕೊಚ್ಚಿ ಹೋಗಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ ಅಣೆಕಟ್ಟು ನಿರ್ಮಾಣದ ಜಾಗದಲ್ಲಿ ನದಿ ನೀರಿನ ಮಟ್ಟ ಹೆಚ್ಚಾಗಿ ಹಾಗೂ ನೀರು ಕೂಡ ಶೇಖರಣೆಗೊಂಡು ಹರೇಕಳ ಜಂಕ್ಷನ್ ವರೆಗೂ ನೀರು ತುಂಬಿಕೊಂಡಿದ್ದು ಅಪಾಯ ಮಟ್ಟದಲ್ಲಿ ಹರಿಯಲಾರಂಭಿಸಿತ್ತು. ಭಾನುವಾರ ಮಧ್ಯಾಹ್ನದ ವೇಳೆಗೆ ನೀರಿನ ಮಟ್ಟ ಕಡಿಮೆಯಾಗಿದೆ.
The ongoing work on the Adyar-Harekala vented dam-cum bridge was affected as the Netravati river swelled with heavy flow of water, owing to incessant rainfall caused by cyclone Tauktae.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm