ಬ್ರೇಕಿಂಗ್ ನ್ಯೂಸ್
17-05-21 11:42 am Mangalore Correspondent ಕರಾವಳಿ
ಉಪ್ಪಿನಂಗಡಿ, ಮೇ 17 : ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಪವರ್ ಮೇನ್ ಒಬ್ಬರು ವಿದ್ಯುತ್ ಶಾಕ್ ಒಳಗಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ತವ್ಯ ನಿರತ ಕಲ್ಲೇರಿ ಸೆಕ್ಷನ್ ಆಫೀಸರ್ ಮೆಸ್ಕಾಂ ಸಿಬಂದಿ ವಿಕಾಸ್ ಮೃತಪಟ್ಟವರು. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಘಟನೆ ಸಂಭವಿಸಿದೆ. ಭಾರೀ ಮಳೆಯ ಕಾರಣ ಈ ಭಾಗದಲ್ಲಿ ಕಳೆದ ಎರಡು ದಿನದಿಂದ ವಿದ್ಯುತ್ ಅಡಚಣೆ ಉಂಟಾಗಿತ್ತು.
ವಿದ್ಯುತ್ ಸರಬರಾಜು ಸರಿಪಡಿಸುವ ಸಂದರ್ಭದಲ್ಲಿ ದುರ್ಘಟನೆಯ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.
ಮೂಲತಃ ಬಿಜಾಪುರ ನಿವಾಸಿಯಾಗಿರುವ ಇವರು ಕಳೆದ 5 ವರ್ಷಗಳಿಂದ ಮೆಸ್ಕಾಂ ಉದ್ಯೋಗಿಯಾಗಿದ್ದು, ಕಲ್ಲೇರಿ ವಲಯ ಮೆಸ್ಕಾಂನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತ ವಿಕಾಸ್ ವಿವಾಹಿತರಾಗಿದ್ದು, ಪತ್ನಿ ಹಾಗೂ ಒಂದು ತಿಂಗಳು ಪ್ರಾಯದ ಪುಟ್ಟ ಮಗುವನ್ನು ಅಗಲಿದ್ದಾರೆ.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm