ಬ್ರೇಕಿಂಗ್ ನ್ಯೂಸ್
17-05-21 11:29 pm Mangaluru Correspondent ಕರಾವಳಿ
ಮಂಗಳೂರು, ಮೇ 17: ಸಮುದ್ರ ಮಧ್ಯೆ ಎಂಆರ್ ಪಿಎಲ್ ಕಂಪನಿಯ ಗುತ್ತಿಗೆ ಕಾರ್ಮಿಕರಿದ್ದ ಟಗ್ ವೆಸಲ್ಸ್ ದುರಂತಕ್ಕೀಡಾದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದ.ಕ. ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.
ಚಂಡಮಾರುತದ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಸಚಿವ ಅಶೋಕ್, ಎನ್ಎಂಪಿಟಿ ಬಂದರಿಗೆ ತೆರಳಿ ಪರಿಶೀಲನೆ ಕೈಗೊಂಡರು. ಕಾರ್ಮಿಕರ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುರಂತ ಮತ್ತು ಚಂಡಮಾರುತ ವೈಪರೀತ್ಯದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಘಟನೆ ಬಗ್ಗೆ ಬೋಟ್ ಕಂಪನಿ ಆರೋಪ- ಪ್ರತ್ಯಾರೋಪ ಮಾಡುತ್ತಿದೆ. ಹೀಗಾಗಿ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಬೋಟ್ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಅಶೋಕ್ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ಹಾನಿಗೊಳಗಾದ 182 ಮನೆಗಳಿಗೆ ತಲಾ ಹತ್ತು ಸಾವಿರ ರೂ., ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ರೂ., ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
Cyclone Tauktae that brought with it strong winds and rains caused heavy damages to the coastal belt of Karnataka. Speaking on this matter, revenue minister R Ashok said,
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am