ಬ್ರೇಕಿಂಗ್ ನ್ಯೂಸ್
18-05-21 12:04 pm Mangalore Correspondent ಕರಾವಳಿ
ಮಂಗಳೂರು, ಮೇ 18: ನಗರದ ಮಂಗಳಾದೇವಿ ದೇವಸ್ಥಾನದ ಬಳಿಯ ಪೆಟ್ರೋಲ್ ಪಂಪ್ ಎದುರುಗಡೆ ನಿಲ್ಲಿಸಿದ್ದ ಖಾಸಗಿ ಬಸ್ ನಿನ್ನೆ ತಡರಾತ್ರಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ರೂಟ್ ನಂಬ್ರ 15ರ ಮಂಗಳೂರು- ಸುರತ್ಕಲ್ ಸಂಚಾರ ನಡೆಸುತ್ತಿದ್ದ ರಾಜಲಕ್ಷ್ಮಿ ಹೆಸರಿನ ಖಾಸಗಿ ಬಸ್ಸನ್ನು ಇತ್ತೀಚೆಗೆ ಲಾಕ್ಡೌನ್ ಘೋಷಣೆಯಾದ ಬಳಿಕ ಅದೇ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿ ರಾಜಲಕ್ಷ್ಮಿ ಕಂಪನಿಗೆ ಸೇರಿದ ಇತರ ಮೂರ್ನಾಲ್ಕು ಬಸ್ ಗಳು ಕೂಡ ನಿಂತಿದ್ದವು. ಆದರೆ, ಒಂದು ಬಸ್ ಮಾತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.





ಘಟನೆ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳ ಕೃತ್ಯ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಬಳಿ ಕೇಳಿದಾಗ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇಲ್ಲ. 15-20 ದಿನಗಳಿಂದ ಒಂದೇ ಕಡೆ ನಿಂತಿದ್ದರೆ ಬಸ್ಸಿನ ಬ್ಯಾಟರಿ ವೀಕ್ ಆಗಿರತ್ತೆ. ಪವರ್ ಇಲ್ಲದೆ ಶಾರ್ಟ್ ಸರ್ಕಿಟ್ ಆಗಲಿಕ್ಕಿಲ್ಲ. ಇದು ಯಾರೋ ರಾತ್ರಿ ಬಸ್ಸಿನಲ್ಲಿ ಒಳಗೆ ಬಂದು ಕುಳಿತವರ ಕೃತ್ಯ ಆಗಿರುವ ಸಾಧ್ಯತೆಯಿದೆ. ಇಲ್ಲದಿದ್ದರೆ ಉದ್ದೇಶಪೂರ್ವಕ ಯಾರೋ ಕೃತ್ಯ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
Miscreants set Route No 15 Bus Rajalakshmi which was parked since lockdown on Fire at Mangaladevi in Mangalore. The bus is completely gutted by fire.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am