ಬ್ರೇಕಿಂಗ್ ನ್ಯೂಸ್
18-05-21 12:25 pm Mangalore Correspondent ಕರಾವಳಿ
ಮಂಗಳೂರು, ಮೇ 18: ಮಂಗಳೂರಿನ ದ.ಕ. ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಪ್ರೊಬೇಶನರಿ ಪಿಎಸ್ಐ ಆಗಿ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಕೋಲಾರ ಮೂಲದ ಶ್ಯಾಮಿಲಿ (24) ಮೃತಪಟ್ಟ ಅಧಿಕಾರಿ. ಕೊರೊನಾ ಸೋಂಕಿಗೆ ಬಲಿಯಾದ ಅತಿ ಕಿರಿಯ ಅಧಿಕಾರಿಯೆಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

ಕಳೆದ 2021ರ ಜನವರಿ 11ರಂದು ಪೊಲೀಸ್ ಇಲಾಖೆ ಸೇರಿದ್ದ ಶ್ಯಾಮಿಲಿ ಅವರನ್ನು ದ.ಕ. ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಆಡಳಿತ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕೋಲಾರ ಮೂಲದ ಶ್ಯಾಮಿಲಿ ಗರ್ಭಿಣಿಯಾಗಿದ್ದ ಕಾರಣ ಎರಡು ತಿಂಗಳ ಹಿಂದೆ ಇಲಾಖಾ ರಜೆ ಪಡೆದು ತಮ್ಮ ಊರು ಕೋಲಾರಕ್ಕೆ ತೆರಳಿದ್ದರು. ಊರಲ್ಲಿದ್ದ ವೇಳೆ ಕೋವಿಡ್ ಸೋಂಕಿಗೆ ಒಳಗಾದ ಶ್ಯಾಮಿಲಿ ಅವರನ್ನು ಕಳೆದ ಮೇ 2ರಂದು ಕೋಲಾರದ ಆರ್.ಎಂ. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗರ್ಭಿಣಿಯಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಕೊರೊನಾ ಲಸಿಕೆ ನೀಡಿರಲಿಲ್ಲ.
ಚಿಕಿತ್ಸೆಗೆ ಸ್ಪಂದಿಸದ ಶ್ಯಾಮಿಲಿ ಇಂದು ನಸುಕಿನಲ್ಲಿ ಅಸುನೀಗಿದ್ದಾರೆ ಎಂದು ದ.ಕ. ಎಸ್ಪಿ ಋಷಿಕುಮಾರ್ ಸೋನವಾನೆ ತಿಳಿಸಿದ್ದಾರೆ.
Youngest member of the police family to succumb to Covid. 24 year old, PSI Shamili of Kolar, attached to DK district lost her battle with COVID.
— DGP KARNATAKA (@DgpKarnataka) May 18, 2021
May her soul rest in peace.
But it could be any of us. Please cooperate with police, stay home and stay safe. pic.twitter.com/s7ecNSdZ67
In a tragic incident, a Pregnant woman police constable from Kolar working in SP office Mangalore died of Covid 19. The deceased has been identified as Shamili (24). As she was expecting she did not take the covid vaccine.DGP Praveen Sood has also tweeted.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm