ಬ್ರೇಕಿಂಗ್ ನ್ಯೂಸ್
18-05-21 05:17 pm Udupi Correspondent ಕರಾವಳಿ
ಬೈಂದೂರು, ಮೇ 18 : ವಿದ್ಯುತ್ ಕಂಬದ ದುರಸ್ತಿ ವೇಳೆ ರಸ್ತೆಗೆ ಅಡಲಾಗಿ ಜೋತು ಬಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಹೇರೂರು ಬಳಿ ನಡೆದಿದೆ.
ಮೃತರನ್ನು ಹೇರೂರು ಗ್ರಾಮದ ಯರುಕೋಣೆ ನಿವಾಸಿ ಶೇಖರ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ 15ರಂದು ರಾತ್ರಿ ಗಾಳಿ ಮಳೆಯಿಂದಾಗಿ ರಸ್ತೆ ಬದಿಯ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದ್ದವು. ಮೇ 17ರಂದು ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ತಂತಿ ಅಳವಡಿಸುವ ಕಾರ್ಯ ನಡೆಯುತ್ತಿತ್ತು.
ಆದರೆ ಗುತ್ತಿಗೆದಾರರು ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಸೂಚನಾ ಫಲಕ, ಸಿಬ್ಬಂದಿಯನ್ನು ನೇಮಿಸದೆ ದುರಸ್ತಿ ಕಾರ್ಯ ಮಾಡುತ್ತಿದ್ದರು ಎನ್ನಲಾಗಿದ್ದು, ಕಂಬಕ್ಕೆ ವಿದ್ಯುತ್ ತಂತಿ ಜೋಡಿಸುತ್ತಿದ್ದ ಸಂದರ್ಭ ತಂತಿಯೊಂದು ತುಂಡಾಗಿ ರಸ್ತೆಗೆ ಅಡ್ಡಲಾಗಿ ಜೋತು ಬಿದ್ದಿತ್ತು. ಇದೇ ವೇಳೆ ರಸ್ತೆಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಶೇಖರ ಶೆಟ್ಟಿ ತಂತಿಯನ್ನು ಗಮನಿಸದೆ ತೆರಳಿದ್ದು ತಂತಿ ಅವರ ಕುತ್ತಿಗೆ ಭಾಗಕ್ಕೆ ಸಿಲುಕಿತ್ತು. ಇದರಿಂದ ಅವರು ರಸ್ತೆಗೆ ಬಿದ್ದು ಕುತ್ತಿಗೆ ಮುರಿದಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Motorcyclist dies after getting tangled in wire in byndoor. The deceased has been identified as Shekar Shetty.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am