ಬ್ರೇಕಿಂಗ್ ನ್ಯೂಸ್
18-05-21 05:17 pm Udupi Correspondent ಕರಾವಳಿ
ಬೈಂದೂರು, ಮೇ 18 : ವಿದ್ಯುತ್ ಕಂಬದ ದುರಸ್ತಿ ವೇಳೆ ರಸ್ತೆಗೆ ಅಡಲಾಗಿ ಜೋತು ಬಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಹೇರೂರು ಬಳಿ ನಡೆದಿದೆ.
ಮೃತರನ್ನು ಹೇರೂರು ಗ್ರಾಮದ ಯರುಕೋಣೆ ನಿವಾಸಿ ಶೇಖರ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ 15ರಂದು ರಾತ್ರಿ ಗಾಳಿ ಮಳೆಯಿಂದಾಗಿ ರಸ್ತೆ ಬದಿಯ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದ್ದವು. ಮೇ 17ರಂದು ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ತಂತಿ ಅಳವಡಿಸುವ ಕಾರ್ಯ ನಡೆಯುತ್ತಿತ್ತು.
ಆದರೆ ಗುತ್ತಿಗೆದಾರರು ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಸೂಚನಾ ಫಲಕ, ಸಿಬ್ಬಂದಿಯನ್ನು ನೇಮಿಸದೆ ದುರಸ್ತಿ ಕಾರ್ಯ ಮಾಡುತ್ತಿದ್ದರು ಎನ್ನಲಾಗಿದ್ದು, ಕಂಬಕ್ಕೆ ವಿದ್ಯುತ್ ತಂತಿ ಜೋಡಿಸುತ್ತಿದ್ದ ಸಂದರ್ಭ ತಂತಿಯೊಂದು ತುಂಡಾಗಿ ರಸ್ತೆಗೆ ಅಡ್ಡಲಾಗಿ ಜೋತು ಬಿದ್ದಿತ್ತು. ಇದೇ ವೇಳೆ ರಸ್ತೆಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಶೇಖರ ಶೆಟ್ಟಿ ತಂತಿಯನ್ನು ಗಮನಿಸದೆ ತೆರಳಿದ್ದು ತಂತಿ ಅವರ ಕುತ್ತಿಗೆ ಭಾಗಕ್ಕೆ ಸಿಲುಕಿತ್ತು. ಇದರಿಂದ ಅವರು ರಸ್ತೆಗೆ ಬಿದ್ದು ಕುತ್ತಿಗೆ ಮುರಿದಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Motorcyclist dies after getting tangled in wire in byndoor. The deceased has been identified as Shekar Shetty.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am