ಬ್ರೇಕಿಂಗ್ ನ್ಯೂಸ್
18-05-21 09:50 pm Mangaluru Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯದಲ್ಲಿರುವ ಗ್ರಾಮ ಪಂಚಾಯತ್ಗಳ ಕಾರ್ಯ ಪಡೆಗಳು ಹಾಗೂ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ನಗರ ಪಂಚಾಯತ್ಗಳ ಸದಸ್ಯರು ಪ್ರತಿನಿತ್ಯ ಕೊರೊನಾ ಪೀಡಿತರನ್ನು ಭೇಟಿ ಮಾಡಿ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ತಲ್ಲೀನರಾಗಿರುತ್ತಾರೆ.
ಅದ್ದರಿಂದ ಇವರೆಲ್ಲರಿಗೂ ಕೊರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುವ ಕೊರೊನಾ ವಾರಿಯರ್ಸ್ ಗೆ ಕೊಟ್ಟಂತಹ ಪ್ರಾಶಸ್ತ್ಯವನ್ನು ನೀಡಿ ಕೊರೋನಾ ವಾರಿಯರ್ ಎಂದು ಗುರುತಿಸಿ, ಪ್ರಥಮ ಹಂತದಲ್ಲಿ ಆದ್ಯತೆ ಮೇರೆಗೆ ವಾಕ್ಸಿನ್ಗಳನ್ನು ನೀಡಲು ಸೂಕ್ತ ಆದೇಶವನ್ನು ನೀಡುವಂತೆ, ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
Mangalore Consider Panchyath members and Corporation members as Covid Warriors Kota Srinivas Pojari to CM BS Yedurappa
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm