ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.



ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm