ಬ್ರೇಕಿಂಗ್ ನ್ಯೂಸ್
28-08-20 12:58 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 28: ಕೊರೊನಾ ಲಾಕ್ಡೌನ್ ಬಳಿಕ ತುಳುನಾಡಿನ ಧಾರ್ಮಿಕ ಆಚರಣೆಗಳು ಸ್ಥಗಿತಗೊಂಡಿದ್ದವು. ದೈವಾರಾಧನೆ, ನಾಗಾರಾಧನೆಯಂತಹ ತುಳುವರ ಆರಾಧನ ಕ್ರಮಗಳಿಗೆ ಸಂಪೂರ್ಣ ಬ್ರೇಕ್ ಬಿದ್ದಿತ್ತು. ಈ ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿಯ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮುಂತ್ರಿ ಬಿ.ಎಸ್. ಯಡಿಯೂರಪ್ಪ ತುಳುನಾಡಿನ ಧಾರ್ಮಿಕ ಆಚರಣೆಗೆ ಅನುಮತಿ ನೀಡವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟರ್ ಮೂಲಕ ಮಾಹಿತಿ ನೀಡಿರುವ ಶಾಸಕ ರಘುಪತಿ ಭಟ್, “ದೈವರಾಧನೆ , ಮಾರಿಪೂಜೆ, ನೇಮ, ಉತ್ಸವ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ಮುಖ್ಯಮಂತ್ರಿಯವರು ಅನುಮತಿ ನೀಡಿದ್ದಾರೆ. ನನ್ನ ಮನವಿಗೆ ಮುಖ್ಯಮಂತ್ರಿಯವರು ಸ್ಪಂದಿಸಿದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ಮಾಡಿದ್ದಾರೆ. ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ" ಎಂದು ತಿಳಿಸಿದ್ದಾರೆ.
I hereby appeal to the Chief Secretary of the State government to allow us to soon conduct the religious ceremonies of Tulunad, such as worshipping the deity, Nemothsava, Maari Pooja, - about which I already sent the request letter to the honourable Chief Minister of Karnataka. pic.twitter.com/MGggJq1BiT
— MLA Raghupathi Bhat BJP (@RaghupathiBhat) August 28, 2020
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am